ಫುಡ್ ಪಾರ್ಸೆಲ್ ತೆರೆದ ಗ್ರಾಹಕಿಗೆ ಕಾದಿತ್ತು ಶಾಕ್: ಪರೋಟ ಜತೆಯಿತ್ತು ಭಯ ಹುಟ್ಟಿಸುವ ವಸ್ತು!
ತಿರುವನಂತಪುರಂ: ಕೇರಳದಲ್ಲಿ ನಾನ್ ವೆಜ್ ಹೋಟೆಲ್ಗಳ ಕರ್ಮಕಾಂಡ ದಿನಕ್ಕೊಂದು ಬಯಲಾಗುತ್ತಿದೆ. ಚಿಕನ್ ಶೋರ್ಮಾ ತಿಂದು 16 ವರ್ಷ ಬಾಲಕಿ ಮೃತಪಟ್ಟ ಬಳಿಕವಂತೂ ಕೇರಳದ ಆಹಾರ ಸುರಕ್ಷತಾ ಇಲಾಖೆ ಹೋಟೆಲ್ಗಳ ಮೇಲೆ ದಾಳಿ ಮಾಡಿದ್ದು, ಈಗಾಗಲೇ ಅನೇಕ ಹೋಟೆಲ್ಗಳಿಗೆ ಬೀಗ ಜಡಿದಿದೆ. ಇದರ ನಡುವೆಯೇ ಮತ್ತೊಂದು ಹೋಟೆಲ್ನ ಕರ್ಮಕಾಂಡ ಬಯಲಾಗಿದೆ. ಫುಡ್ ಡೆಲಿವರಿ ಪಾರ್ಸೆಲ್ನಲ್ಲಿ ಹಾವಿನ ಚರ್ಮವನ್ನು ನೋಡಿ ಮಹಿಳೆ ಮತ್ತು ಆಕೆಯ ಮಗಳು ಶಾಕ್ ಆಗಿರುವ ಘಟನೆ ಕೇರಳ ರಾಜಧಾನಿ ತಿರುವನಂತಪುರಂನಲ್ಲಿ ನಡೆದಿದೆ. ಈ ಪ್ರಕರಣವನ್ನು ಅಧಿಕಾರಿಗಳ … Continue reading ಫುಡ್ ಪಾರ್ಸೆಲ್ ತೆರೆದ ಗ್ರಾಹಕಿಗೆ ಕಾದಿತ್ತು ಶಾಕ್: ಪರೋಟ ಜತೆಯಿತ್ತು ಭಯ ಹುಟ್ಟಿಸುವ ವಸ್ತು!
Copy and paste this URL into your WordPress site to embed
Copy and paste this code into your site to embed