ಫುಡ್​ ಪಾರ್ಸೆಲ್​ ತೆರೆದ ಗ್ರಾಹಕಿಗೆ ಕಾದಿತ್ತು ಶಾಕ್​: ಪರೋಟ ಜತೆಯಿತ್ತು ಭಯ ಹುಟ್ಟಿಸುವ ವಸ್ತು!

ತಿರುವನಂತಪುರಂ: ಕೇರಳದಲ್ಲಿ ನಾನ್​ ವೆಜ್​ ಹೋಟೆಲ್​ಗಳ ಕರ್ಮಕಾಂಡ ದಿನಕ್ಕೊಂದು ಬಯಲಾಗುತ್ತಿದೆ. ಚಿಕನ್​ ಶೋರ್ಮಾ ತಿಂದು 16 ವರ್ಷ ಬಾಲಕಿ ಮೃತಪಟ್ಟ ಬಳಿಕವಂತೂ ಕೇರಳದ ಆಹಾರ ಸುರಕ್ಷತಾ ಇಲಾಖೆ ಹೋಟೆಲ್​ಗಳ ಮೇಲೆ ದಾಳಿ ಮಾಡಿದ್ದು, ಈಗಾಗಲೇ ಅನೇಕ ಹೋಟೆಲ್​ಗಳಿಗೆ ಬೀಗ ಜಡಿದಿದೆ. ಇದರ ನಡುವೆಯೇ ಮತ್ತೊಂದು ಹೋಟೆಲ್​ನ ಕರ್ಮಕಾಂಡ ಬಯಲಾಗಿದೆ. ಫುಡ್​ ಡೆಲಿವರಿ ಪಾರ್ಸೆಲ್​ನಲ್ಲಿ ಹಾವಿನ ಚರ್ಮವನ್ನು ನೋಡಿ ಮಹಿಳೆ ಮತ್ತು ಆಕೆಯ ಮಗಳು ಶಾಕ್​ ಆಗಿರುವ ಘಟನೆ ಕೇರಳ ರಾಜಧಾನಿ ತಿರುವನಂತಪುರಂನಲ್ಲಿ ನಡೆದಿದೆ. ಈ ಪ್ರಕರಣವನ್ನು ಅಧಿಕಾರಿಗಳ … Continue reading ಫುಡ್​ ಪಾರ್ಸೆಲ್​ ತೆರೆದ ಗ್ರಾಹಕಿಗೆ ಕಾದಿತ್ತು ಶಾಕ್​: ಪರೋಟ ಜತೆಯಿತ್ತು ಭಯ ಹುಟ್ಟಿಸುವ ವಸ್ತು!