ನಟ ಅಲ್ಲು ಅರ್ಜುನ್ ವರದಕ್ಷಿಣೆ ತೆಗೆದುಕೊಂಡಿದ್ದಾರಾ? ಅಚ್ಚರಿಯ ಹೇಳಿಕೆ ನೀಡಿದ ಪತ್ನಿ ಸ್ನೇಹಾ ರೆಡ್ಡಿ ತಂದೆ
ಹೈದರಾಬಾದ್: ಟಾಲಿವುಡ್ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜು ಸದ್ಯ ಪುಷ್ಪ ಚಿತ್ರದ ಯಶಸ್ಸಿ ಗುಂಗಿನಲ್ಲಿದ್ದಾರೆ. ಇದರ ಜತೆಗೆ ಪುಷ್ಪ ಎರಡನೇ ಭಾಗಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ರಂಗಸ್ಥಳಂ ಸಿನಿಮಾ ಖ್ಯಾತಿಯ ಸುಕುಮಾರ್ ಎರಡನೇ ಭಾಗದ ಸ್ಕ್ರಿಪ್ಟ್ ಕೆಲಸದಲ್ಲಿ ತೊಡಗಿಕೊಂಡಿದ್ದು, ಇನ್ನು ಕೆಲವೇ ದಿನಗಳಲ್ಲಿ ಶೂಟಿಂಗ್ ಆರಂಭವಾಗಲಿದೆ. ಸದ್ಯ ಅಲ್ಲು ಅರ್ಜುನ್ ತಮ್ಮ ಕುಟುಂಬದ ಜತೆಗೆ ಸಮಯ ಕಳೆಯುತ್ತಿದ್ದಾರೆ. ಪತ್ನಿ ಸ್ನೇಹಾ ರೆಡ್ಡಿ ಮತ್ತು ಮಗಳ ಜತೆಗೆ ಉತ್ತಮ ಕ್ಷಣಗಳನ್ನು ಕಳೆಯುತ್ತಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೋ ಮತ್ತು ವಿಡಿಯೋಗಳನ್ನು ಅಲ್ಲು … Continue reading ನಟ ಅಲ್ಲು ಅರ್ಜುನ್ ವರದಕ್ಷಿಣೆ ತೆಗೆದುಕೊಂಡಿದ್ದಾರಾ? ಅಚ್ಚರಿಯ ಹೇಳಿಕೆ ನೀಡಿದ ಪತ್ನಿ ಸ್ನೇಹಾ ರೆಡ್ಡಿ ತಂದೆ
Copy and paste this URL into your WordPress site to embed
Copy and paste this code into your site to embed