ನಕಲಿ ನೇಮಕಾತಿ ಪತ್ರ ಹಾವಳಿ: ಸಮಾಜ ಕಲ್ಯಾಣ ಇಲಾಖೆಯಿಂದ ಪೊಲೀಸರಿಗೆ ದೂರು

ಬೆಂಗಳೂರು: ಸರ್ಕಾರಿ ನೌಕರಿ ನೇಮಕಾತಿಯಲ್ಲಿ ಅಕ್ರಮ ದಂಧೆ ಭಾರೀ ಸದ್ದು ಮಾಡುತ್ತಿದ್ದರೇ ಮತ್ತೊಂದೆಡೆ ಸಮಾಜ ಕಲ್ಯಾಣ ಇಲಾಖೆ ಹೆಸರಿನಲ್ಲಿ ನಕಲಿ ನೇಮಕಾತಿ ಪ್ರಮಾಣ ಪತ್ರ ಕೊಟ್ಟು ಅಮಾಯಕರಿಗೆ ಮೋಸ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಐಎಎಸ್ ಕೆ.ಎ. ದಯಾನಂದ್, ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಇದರ ಅನ್ವಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಆಯುಕ್ತರ ಹೆಸರಿನಲ್ಲಿ ನಕಲಿ ನೇಮಕಾತಿ ಪ್ರಮಾಣ ಪತ್ರ ಸೃಷ್ಟಿಸಿ ಸಾರ್ವಜನಿಕರಿಗೆ … Continue reading ನಕಲಿ ನೇಮಕಾತಿ ಪತ್ರ ಹಾವಳಿ: ಸಮಾಜ ಕಲ್ಯಾಣ ಇಲಾಖೆಯಿಂದ ಪೊಲೀಸರಿಗೆ ದೂರು