ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ: ರಾವಣನ ರಾಷ್ಟ್ರದ ಶೋಚನೀಯ ಪರಿಸ್ಥಿತಿ ಹೀಗಿದೆ ನೋಡಿ..

ಕೊಲಂಬೋ: ಶ್ರೀಲಂಕಾದಲ್ಲಿ ಸೃಷ್ಟಿಯಾಗಿರುವ ಹಿಂದೆಂದೂ ಕಾಣದ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಜನರು ದಂಗೆ ಎದ್ದಿರುವ ಬೆನ್ನಲ್ಲೇ ಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಶುಕ್ರವಾರ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಿದ್ದಾರೆ. ಗುರುವಾರ ಗೋತಬಯ ರಾಜಪಕ್ಸೆ ಅವರು ನಿವಾಸದ ಎದುರು ನೂರಾರು ಮಂದಿ ಪ್ರತಿಭಟನೆ ನಡೆಸಿ, ನಿವಾಸವನ್ನು ಗೇಟ್​ ಮುರಿದು ಒಳಗೆ ನುಗ್ಗಲು ಯತ್ನಿಸಿದರು. ಇದರ ಬೆನ್ನಲ್ಲೇ ತುರ್ತು ಪರಿಸ್ಥಿತಿ ಘೋಷಣೆ ಮಾಡಿರುವ ಲಂಕಾ ಅಧ್ಯಕ್ಷ, ಅಧಿಕಾರವನ್ನು ರಕ್ಷಣಾ ಪಡೆಗಳಿಗೆ ನೀಡಿದ್ದಾರೆ. ಅಧ್ಯಕ್ಷ ಗೊತಬಯ ರಾಜಪಕ್ಸೆ ವಿರುದ್ಧ ತೀವ್ರ … Continue reading ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ: ರಾವಣನ ರಾಷ್ಟ್ರದ ಶೋಚನೀಯ ಪರಿಸ್ಥಿತಿ ಹೀಗಿದೆ ನೋಡಿ..