ಬಂಧನ ಭಯ…ಪರಾರಿಯಾದ ಗೋತಬಯ! ಇಂದು ಬೆಳಗ್ಗೆಯೇ ವಿಮಾನದಲ್ಲಿ ಲಂಕಾ ಅಧ್ಯಕ್ಷರು ಹಾರಿದ್ದೆಲ್ಲಿಗೆ?

ಕೊಲಂಬೊ: ಜನಾಕ್ರೋಶ ಮತ್ತು ಬಂಧನದ ಸಾಧ್ಯತೆಯಿಂದ ಪಾರಾಗಲು ಅಧ್ಯಕ್ಷ ಹುದ್ದೆಯಲ್ಲಿ ಇರುವಾಗಲೇ ಗೋತಬಯ ರಾಜಪಕ್ಸ ಅವರು ದೇಶ ಬಿಟ್ಟು ಹಾರಿದ್ದಾರೆ. ಈ ವಾರಾಂತ್ಯದಲ್ಲಿ ರಾಜೀನಾಮೆ ನೀಡುವ ಭರವಸೆ ನೀಡಿದ್ದ ಗೋತಬಯ ಅವರು ಇದೀಗ ಇಡೀ ದೇಶದ ಕಣ್ತಪ್ಪಿಸಿ ಬುಧವಾರ ಮುಂಜಾನೆಯೇ ಸೇನಾ ವಿಮಾನದಲ್ಲಿ ನೆರೆಯ ದೇಶಕ್ಕೆ ಹಾರಿದ್ದಾರೆ ಎಂದು ತಿಳಿದುಬಂದಿದೆ. ದ್ವೀಪ ರಾಷ್ಟ್ರ ಶ್ರೀಲಂಕಾ ಹಿಂದೆಂದೂ ಕಾಣದಂತಹ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಅಗತ್ಯ ವಸ್ತುಗಳ ಬೆಲೆ ಕೊಳ್ಳಲಾರದಷ್ಟು ಗಗನಕ್ಕೇರಿದೆ. ಇಂಧನ ಪಡೆಯಲು ವಾರಗಟ್ಟಲೇ ಕ್ಯೂನಲ್ಲಿ … Continue reading ಬಂಧನ ಭಯ…ಪರಾರಿಯಾದ ಗೋತಬಯ! ಇಂದು ಬೆಳಗ್ಗೆಯೇ ವಿಮಾನದಲ್ಲಿ ಲಂಕಾ ಅಧ್ಯಕ್ಷರು ಹಾರಿದ್ದೆಲ್ಲಿಗೆ?