ದಸರಾ ದಿನವೇ‌ ಸರ್ಕಾರಕ್ಕೆ ಶಾಕ್​ ಕೊಟ್ಟ ರೈತ ಸಂಘ: ಮೈಸೂರಿಗೆ ಸಂಪರ್ಕ ಕಲ್ಪಿಸೋ 8 ಕಡೆ ಹೆದ್ದಾರಿ ಬಂದ್

ಮಂಡ್ಯ: ವಿಶ್ವ ವಿಖ್ಯಾತ ಜಂಬೂ ಸವಾರಿ ಮೆರವಣಿಗೆಯ ದಿನವೇ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ತಲೆನೋವಾಗಿ ಪರಿಣಮಿಸಿದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೆದ್ದಾರಿ ತಡೆ ನಡೆಸುತ್ತಿರುವ ರೈತ ಸಂಘ, ಮೈಸೂರು ಸಂಪರ್ಕ ಕಲ್ಪಿಸುವ ಹೆದ್ದಾರಿಗಳನ್ನು ಸಂಪೂರ್ಣ ಬಂದ್ ಮಾಡಲು ಕರೆ ನೀಡಿದೆ. ಮೈಸೂರಿಗೆ ಸಂಪರ್ಕ ಕಲ್ಪಿಸುವ ಎಂಟು ಕಡೆ ಹೆದ್ದಾರಿ ಸಂಪರ್ಕವನ್ನು ಇಂದು ಬೆಳಗ್ಗೆ 9 ಗಂಟೆಯಿಂದಲೇ ಬಂದ್ ಮಾಡಲು ರೈತ ಸಂಘದ ಕಾರ್ಯಕರ್ತರು ಸಿದ್ಧತೆ ಮಾಡಿಕೊಂಡಿದ್ದಾರೆ. ಒಂದು ವೇಳೆ ಹೆದ್ದಾರಿಯನ್ನು ತಡೆದರೆ, … Continue reading ದಸರಾ ದಿನವೇ‌ ಸರ್ಕಾರಕ್ಕೆ ಶಾಕ್​ ಕೊಟ್ಟ ರೈತ ಸಂಘ: ಮೈಸೂರಿಗೆ ಸಂಪರ್ಕ ಕಲ್ಪಿಸೋ 8 ಕಡೆ ಹೆದ್ದಾರಿ ಬಂದ್