ಹುಬ್ಬಳ್ಳಿ ಹುಲಿ ವಿಶ್ವನಾಥ ಸಜ್ಜನರ್ ವರ್ಗಾವಣೆ: ಸೈಬರಾಬಾದ್​ ಪೊಲೀಸ್​ ಆಯುಕ್ತರಾಗಿ ಸ್ಟೆಫೆನ್​ ರವೀಂದ್ರ ನೇಮಕ!

ಹೈದರಾಬಾದ್​: ಸೈಬರಾಬಾದ್​ ಪೊಲೀಸ್​ ಆಯುಕ್ತರಾಗಿದ್ದ ಹುಬ್ಬಳ್ಳಿ ಹುಲಿ ವಿಶ್ವನಾಥ ಸಜ್ಜನರ್ ಅವರನ್ನು ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಮ್ಯಾನೇಜಿಂಗ್​ ಡೈರೆಕ್ಟರ್​ ಆಗಿ ಸರ್ಕಾರ ವರ್ಗಾವಣೆ ಮಾಡಿದೆ. ಹೈದರಾಬಾದ್​ ಪಶ್ಚಿಮ ವಲಯದ ಐಜಿಪಿ ಸ್ಟೆಫೆನ್​ ರವೀಂದ್ರ ಅವರನ್ನು ನೂತನ ಸೈಬರಾಬಾದ್​​ ಪೊಲೀಸ್​ ಆಯುಕ್ತರಾಗಿ ತೆಲಂಗಾಣ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ರವೀಂದ್ರ ಅವರು ಈ ಹಿಂದೆ ಹೈದರಾಬಾದ್​ನಲ್ಲಿ ಡಿಸಿಪಿ ಆಗಿಯು ಕಾರ್ಯನಿರ್ವಹಿಸಿದ್ದಾರೆ. ಸಜ್ಜನರ್​ ಅವರು 2019ರಲ್ಲಿ ಸೈಬರಾಬಾದ್​ ಪೊಲೀಸ್​ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ಇದ್ದಕ್ಕಿದ್ದಂತೆ … Continue reading ಹುಬ್ಬಳ್ಳಿ ಹುಲಿ ವಿಶ್ವನಾಥ ಸಜ್ಜನರ್ ವರ್ಗಾವಣೆ: ಸೈಬರಾಬಾದ್​ ಪೊಲೀಸ್​ ಆಯುಕ್ತರಾಗಿ ಸ್ಟೆಫೆನ್​ ರವೀಂದ್ರ ನೇಮಕ!