ಮುಸ್ಕಾನ್ ತನಿಖೆ ತಪ್ಪಲ್ಲ: ಉರಿವ ಬೆಂಕಿಗೆ ತುಪ್ಪ ಸುರಿವ ಕೆಲಸ ಆಗಬಾರದೆಂದ ಸಂಸದೆ ಸುಮಲತಾ
ಬೆಂಗಳೂರು: ಮಂಡ್ಯದ ಮುಸ್ಕಾನ್ಳ ತನಿಖೆ ಮಾಡುವುದರಲ್ಲಿ ತಪ್ಪೇನಿಲ್ಲ ಎಂದು ಸಂಸದೆ ಸುಮಲತಾ ಅಂಬರೀಷ್ ಹೇಳಿದರು. ಸಿಎಂ ಬಸವರಾಜ ಬೊಮ್ಮಾಯಿ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತನಿಖೆ ಆಗಿ ನಿಜ ಹೊರಗೆ ಬರಬೇಕು. ಮಂಡ್ಯ ಹಾಗೂ ರಾಜ್ಯದಲ್ಲಿ ವಾತಾವರಣ ಶಾಂತಿಯುತವಾಗಿದೆ. ರಾಜಕೀಯವಾಗಿ ಮಾತಾಡಿ ವಾತಾವರಣ ಕೆಡೆಸುವ ಕೆಲಸ ಮಾಡಬಾರದು ಎಂದರು. ಈ ಸಂದರ್ಭದಲ್ಲಿ ಎಲ್ಲ ಸಮಾಜಗಳು ಒಂದಾಗಿ ಈ ಸಮಸ್ಯೆ ಬಗೆಹರಿಸಬೇಕು. ಉರಿಯೋ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಬಾರದು. ಯಾರೋ ಹೇಳಿಕೆಯಿಂದ ಬಲಿಪಶು ಆಗೋದು ಬಡವರು. … Continue reading ಮುಸ್ಕಾನ್ ತನಿಖೆ ತಪ್ಪಲ್ಲ: ಉರಿವ ಬೆಂಕಿಗೆ ತುಪ್ಪ ಸುರಿವ ಕೆಲಸ ಆಗಬಾರದೆಂದ ಸಂಸದೆ ಸುಮಲತಾ
Copy and paste this URL into your WordPress site to embed
Copy and paste this code into your site to embed