ಅಭಿಷೇಕ್ಗೆ ಆಫರ್ ಬಂದಿರೋದು ನಿಜ… ಆದ್ರೆ ನಾನು ಅವನಿಗೆ ಸ್ಟೂಲ್ ಹಾಕಿಕೊಡಲ್ಲ: ಸುಮಲತಾ ಅಂಬರೀಷ್
ಮಂಡ್ಯ: ನಾನು ಯಾವ ಪಕ್ಷದ ಮುಂದೆಯೂ ಟಿಕೆಟ್ಗೆ ಬೇಡಿಕೆ ಇಟ್ಟಿಲ್ಲ. ನನ್ನ ಮಗನಿಗೆ ಟಿಕೆಟ್ ಕೊಡಿ ಅಂತಾ ಬೇಡಿಕೆ ಇಟ್ಟಿಲ್ಲ. ಮುಂದೆಯೂ ಬೇಡಿಕೆ ಇಡುವುದಿಲ್ಲ. ಹಾಗೇ ನಾನು ಮಂಡ್ಯ ಬಿಟ್ಟು ಯಾವ ಕ್ಷೇತ್ರಕ್ಕೂ ಹೋಗುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಷ್ ಹೇಳಿದರು. ಮಂಡ್ಯ ರಾಜಕೀಯದ ಬಗ್ಗೆ ಇತ್ತೀಚೆಗೆ ಕೇಳಿಬಂದು ಕೆಲವು ವಿಚಾರಗಳ ಬಗ್ಗೆ ಮಂಡ್ಯದಲ್ಲಿ ಮಂಗಳವಾರ (ಜೂನ್.28) ಸುದ್ದಿಗಾರರೊಂದಿಗೆ ಸಂಸದೆ ಸುಮಲತಾ ಅಂಬರೀಶ್ ಮಾತನಾಡಿದರು. ಬಿಜೆಪಿ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಸುಮಲತಾ, ನಾನು ಸದ್ಯ ಯಾವ ಪಕ್ಷವನ್ನು … Continue reading ಅಭಿಷೇಕ್ಗೆ ಆಫರ್ ಬಂದಿರೋದು ನಿಜ… ಆದ್ರೆ ನಾನು ಅವನಿಗೆ ಸ್ಟೂಲ್ ಹಾಕಿಕೊಡಲ್ಲ: ಸುಮಲತಾ ಅಂಬರೀಷ್
Copy and paste this URL into your WordPress site to embed
Copy and paste this code into your site to embed