ಹೆದ್ದಾರಿ ಪಕ್ಕದ ಟ್ರಾನ್ಸ್ಫಾರ್ಮರ್ಗೆ ಕಾರು ಡಿಕ್ಕಿ: ಶಾಸಕರ ಪುತ್ರ, ಸೋದರಳಿಯನ ಸ್ಥಿತಿ ಗಂಭೀರ
ವಿಜಯವಾಡ: ಹೆದ್ದಾರಿಯ ಪಕ್ಕದಲ್ಲಿ ಅಳವಡಿಸಿದ್ದ ಟ್ರಾನ್ಸ್ಫಾರ್ಮರ್ಗೆ ಕಾರು ಡಿಕ್ಕಿಯಾಗಿ ಆಂಧ್ರ ಪ್ರದೇಶದ ವೈಸಿಪಿ ಪಕ್ಷದ ಶಾಸಕರ ಪುತ್ರ ಮತ್ತು ಸೋದರಳಿಯ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರದ ಪೂರ್ವ ಗೋದಾವರಿಯ ಪೊಲಾವರಂ ವಲಯದ ಹಳೇ ಇಂಜರಮ್ನಲ್ಲಿರುವ ರಾಷ್ಟ್ರೀಯ ಹೆದ್ದಾರಿ 216ರಲ್ಲಿ ಮಂಗಳವಾರ (ಮಾ.1) ರಾತ್ರಿ ನಡೆದಿದೆ. ಶಾಸಕ ಪೊನ್ನಾಡ ವೆಂಕಟ ಸತೀಶ್ ಕುಮಾರ್ ಎಂಬುವರ ಹಿರಿಯ ಪುತ್ರ ಸುಮಂತ್ ಮತ್ತು ಸೋದರಳಿಯ ಲೋಕೇಶ್, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ವೇಗವಾಗಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯ ಪಕ್ಕದಲ್ಲೇ ಇದ್ದ … Continue reading ಹೆದ್ದಾರಿ ಪಕ್ಕದ ಟ್ರಾನ್ಸ್ಫಾರ್ಮರ್ಗೆ ಕಾರು ಡಿಕ್ಕಿ: ಶಾಸಕರ ಪುತ್ರ, ಸೋದರಳಿಯನ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed