VIDEO| ನಟ ಧರಮ್​ ತೇಜ್​ ಭೀಕರ ರಸ್ತೆ ಅಪಘಾತದಲ್ಲಿ ಬದುಕಿದ್ದಾರೆಂದರೆ ಅವರ ಕರ್ಮದ ಫಲ ಕಾರಣವಂತೆ!

ಹೈದರಾಬಾದ್​: ಗಣೇಶ ಹಬ್ಬದ ದಿನವೇ ಬೈಕ್​ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿರುವ ತೆಲುಗು ನಟ ಸಾಯಿ ಧರಮ್ ತೇಜ್​ಗೆ ಚಿಕಿತ್ಸೆ ಮುಂದುವರಿದಿದೆ. ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲ ಮತ್ತು ಆದಷ್ಟು ಬೇಗ ಅವರು ಸಹಜ ಸ್ಥಿತಿಗೆ ಮರಳಲಿದ್ದಾರೆಂದು ಅಪೋಲೋ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಅವರ ಚೇತರಿಕೆಗೆ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇದರ ನಡುವೆ ಧರಮ್​ ತೇಜ್​ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅಷ್ಟು ದೊಡ್ಡ ಅಪಘಾತವಾದರೂ ಅವರು ಬದುಕಿದ್ದಾರೆಂದು ಅದು … Continue reading VIDEO| ನಟ ಧರಮ್​ ತೇಜ್​ ಭೀಕರ ರಸ್ತೆ ಅಪಘಾತದಲ್ಲಿ ಬದುಕಿದ್ದಾರೆಂದರೆ ಅವರ ಕರ್ಮದ ಫಲ ಕಾರಣವಂತೆ!