VIDEO| ನಟ ಧರಮ್ ತೇಜ್ ಭೀಕರ ರಸ್ತೆ ಅಪಘಾತದಲ್ಲಿ ಬದುಕಿದ್ದಾರೆಂದರೆ ಅವರ ಕರ್ಮದ ಫಲ ಕಾರಣವಂತೆ!
ಹೈದರಾಬಾದ್: ಗಣೇಶ ಹಬ್ಬದ ದಿನವೇ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿರುವ ತೆಲುಗು ನಟ ಸಾಯಿ ಧರಮ್ ತೇಜ್ಗೆ ಚಿಕಿತ್ಸೆ ಮುಂದುವರಿದಿದೆ. ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲ ಮತ್ತು ಆದಷ್ಟು ಬೇಗ ಅವರು ಸಹಜ ಸ್ಥಿತಿಗೆ ಮರಳಲಿದ್ದಾರೆಂದು ಅಪೋಲೋ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಅವರ ಚೇತರಿಕೆಗೆ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇದರ ನಡುವೆ ಧರಮ್ ತೇಜ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅಷ್ಟು ದೊಡ್ಡ ಅಪಘಾತವಾದರೂ ಅವರು ಬದುಕಿದ್ದಾರೆಂದು ಅದು … Continue reading VIDEO| ನಟ ಧರಮ್ ತೇಜ್ ಭೀಕರ ರಸ್ತೆ ಅಪಘಾತದಲ್ಲಿ ಬದುಕಿದ್ದಾರೆಂದರೆ ಅವರ ಕರ್ಮದ ಫಲ ಕಾರಣವಂತೆ!
Copy and paste this URL into your WordPress site to embed
Copy and paste this code into your site to embed