ಕರೊನಾ 3ನೇ ಅಲೆ ತೀವ್ರಗೊಳ್ಳುವ ಭೀತಿಯ ನಡುವೆ ದೇಶದ ಜನತೆಗೆ ಶುಭ ಸೂಚನೆ ಕೊಟ್ಟ ಮುಂಬೈ!

ಮುಂಬೈ: ಮಹಾಮಾರಿ ಕರೊನಾ ವೈರಸ್​ ಮೂರನೇ ಅಲೆಯ ತೀವ್ರತೆಯ ಭೀತಿಯಲ್ಲಿರುವ ದೇಶದ ಜನತೆಗೆ ಶುಭ ಸೂಚನೆಯೊಂದು ಸಿಕ್ಕಿದೆ. ಮೊದಲು ಮತ್ತು ಎರಡನೇ ಅಲೆಯಲ್ಲಿ ಇಡೀ ದೇಶದಲ್ಲೇ ಮಹಾರಾಷ್ಟ್ರ ಸೋಂಕಿನ ಪ್ರಮಾಣದಲ್ಲಿ ಮೊದಲ ಸ್ಥಾನದಲ್ಲಿತ್ತು. ಅದರಲ್ಲೂ ರಾಜಧಾನಿ ಮುಂಬೈ ಕೋವಿಡ್​ ಕೇಂದ್ರ ಬಿಂದುವಾಗಿತ್ತು. ಇದೀಗ ಮೂರನೇ ಅಲೆಯ ಸಂದರ್ಭದಲ್ಲೂ ಮಹಾರಾಷ್ಟ್ರವೇ ಮೊದಲ ಸ್ಥಾನದಲ್ಲಿದೆ. ಆದರೆ, ಇದೀಗ ಗುಡ್​ ನ್ಯೂಸ್​ ಒಂದು ಬಂದಿದ್ದು, ಮುಂಬೈನಲ್ಲಿ ಕೋವಿಡ್​ ಪ್ರಕರಣಗಳ ಸಂಖ್ಯೆ ದಿಢೀರ್​ ಕುಸಿದಿದೆ. ಮುಂಬೈನಲ್ಲಿ ಕಳೆದ 24 ಗಂಟೆಯಲ್ಲಿ ಕೇವಲ 6,032 … Continue reading ಕರೊನಾ 3ನೇ ಅಲೆ ತೀವ್ರಗೊಳ್ಳುವ ಭೀತಿಯ ನಡುವೆ ದೇಶದ ಜನತೆಗೆ ಶುಭ ಸೂಚನೆ ಕೊಟ್ಟ ಮುಂಬೈ!