ಕರೊನಾ 3ನೇ ಅಲೆ ತೀವ್ರಗೊಳ್ಳುವ ಭೀತಿಯ ನಡುವೆ ದೇಶದ ಜನತೆಗೆ ಶುಭ ಸೂಚನೆ ಕೊಟ್ಟ ಮುಂಬೈ!
ಮುಂಬೈ: ಮಹಾಮಾರಿ ಕರೊನಾ ವೈರಸ್ ಮೂರನೇ ಅಲೆಯ ತೀವ್ರತೆಯ ಭೀತಿಯಲ್ಲಿರುವ ದೇಶದ ಜನತೆಗೆ ಶುಭ ಸೂಚನೆಯೊಂದು ಸಿಕ್ಕಿದೆ. ಮೊದಲು ಮತ್ತು ಎರಡನೇ ಅಲೆಯಲ್ಲಿ ಇಡೀ ದೇಶದಲ್ಲೇ ಮಹಾರಾಷ್ಟ್ರ ಸೋಂಕಿನ ಪ್ರಮಾಣದಲ್ಲಿ ಮೊದಲ ಸ್ಥಾನದಲ್ಲಿತ್ತು. ಅದರಲ್ಲೂ ರಾಜಧಾನಿ ಮುಂಬೈ ಕೋವಿಡ್ ಕೇಂದ್ರ ಬಿಂದುವಾಗಿತ್ತು. ಇದೀಗ ಮೂರನೇ ಅಲೆಯ ಸಂದರ್ಭದಲ್ಲೂ ಮಹಾರಾಷ್ಟ್ರವೇ ಮೊದಲ ಸ್ಥಾನದಲ್ಲಿದೆ. ಆದರೆ, ಇದೀಗ ಗುಡ್ ನ್ಯೂಸ್ ಒಂದು ಬಂದಿದ್ದು, ಮುಂಬೈನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿಢೀರ್ ಕುಸಿದಿದೆ. ಮುಂಬೈನಲ್ಲಿ ಕಳೆದ 24 ಗಂಟೆಯಲ್ಲಿ ಕೇವಲ 6,032 … Continue reading ಕರೊನಾ 3ನೇ ಅಲೆ ತೀವ್ರಗೊಳ್ಳುವ ಭೀತಿಯ ನಡುವೆ ದೇಶದ ಜನತೆಗೆ ಶುಭ ಸೂಚನೆ ಕೊಟ್ಟ ಮುಂಬೈ!
Copy and paste this URL into your WordPress site to embed
Copy and paste this code into your site to embed