ಬಂಡಾಯ ನಾಯಕ ಏಕನಾಥ್​ ಶಿಂಧೆಗೆ ಸವಾಲು ಎಸೆದ ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ

ಮುಂಬೈ: ತಮ್ಮ ಪಕ್ಷದ ಶಾಸಕರು ಬಂಡಾಯವೆದ್ದು ಪಕ್ಷವನ್ನು ತೊರೆಯುತ್ತಿದ್ದು, ಸರ್ಕಾರ ಪತನದ ಅಂಚಿನಲ್ಲಿರುವ ಸಮಯದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ ರೆಬೆಲ್​ ನಾಯಕ ಏಕನಾಥ್​ ಶಿಂಧೆಗೆ ಸವಾಲೊಂದನ್ನು ಎಸೆದಿದ್ದಾರೆ. ಇದಲ್ಲದೆ, ಬಿಜೆಪಿಯು ಶಿವಸೇನೆ ಕಾರ್ಯಕರ್ತರನ್ನು ಮತ್ತು ಪಕ್ಷಕ್ಕೆ ಮತ ಹಾಕುವವರನ್ನು ಕಿತ್ತುಕೊಳ್ಳಲು ಪ್ರಯತ್ನಿಸುತ್ತಿದೆ. ಶಿವಸೇನೆಯನ್ನು ಮುಗಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಪಕ್ಷದ ಕಾರ್ಪೊರೇಟರ್‌ಗಳನ್ನು ಉದ್ದೇಶಿಸಿ ಸಿಎಂ ಉದ್ಧವ್​ ಠಾಕ್ರೆ ಮಾಡಿದ ಭಾಷಣದಲ್ಲಿ, ಪ್ರತಿಯೊಬ್ಬ ಸಾಮಾನ್ಯ ಶಿವಸೇನಾ ಕಾರ್ಯಕರ್ತರು ನಮ್ಮ “ಸಂಪತ್ತು” ಎಂದು ಹೇಳಿದರು. ಕಾರ್ಯಕರ್ತರು ನಮ್ಮೊಂದಿಗೆ ಇರುವವರೆಗೂ … Continue reading ಬಂಡಾಯ ನಾಯಕ ಏಕನಾಥ್​ ಶಿಂಧೆಗೆ ಸವಾಲು ಎಸೆದ ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ