ಬಂಡಾಯ ನಾಯಕ ಏಕನಾಥ್ ಶಿಂಧೆಗೆ ಸವಾಲು ಎಸೆದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ
ಮುಂಬೈ: ತಮ್ಮ ಪಕ್ಷದ ಶಾಸಕರು ಬಂಡಾಯವೆದ್ದು ಪಕ್ಷವನ್ನು ತೊರೆಯುತ್ತಿದ್ದು, ಸರ್ಕಾರ ಪತನದ ಅಂಚಿನಲ್ಲಿರುವ ಸಮಯದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ರೆಬೆಲ್ ನಾಯಕ ಏಕನಾಥ್ ಶಿಂಧೆಗೆ ಸವಾಲೊಂದನ್ನು ಎಸೆದಿದ್ದಾರೆ. ಇದಲ್ಲದೆ, ಬಿಜೆಪಿಯು ಶಿವಸೇನೆ ಕಾರ್ಯಕರ್ತರನ್ನು ಮತ್ತು ಪಕ್ಷಕ್ಕೆ ಮತ ಹಾಕುವವರನ್ನು ಕಿತ್ತುಕೊಳ್ಳಲು ಪ್ರಯತ್ನಿಸುತ್ತಿದೆ. ಶಿವಸೇನೆಯನ್ನು ಮುಗಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಪಕ್ಷದ ಕಾರ್ಪೊರೇಟರ್ಗಳನ್ನು ಉದ್ದೇಶಿಸಿ ಸಿಎಂ ಉದ್ಧವ್ ಠಾಕ್ರೆ ಮಾಡಿದ ಭಾಷಣದಲ್ಲಿ, ಪ್ರತಿಯೊಬ್ಬ ಸಾಮಾನ್ಯ ಶಿವಸೇನಾ ಕಾರ್ಯಕರ್ತರು ನಮ್ಮ “ಸಂಪತ್ತು” ಎಂದು ಹೇಳಿದರು. ಕಾರ್ಯಕರ್ತರು ನಮ್ಮೊಂದಿಗೆ ಇರುವವರೆಗೂ … Continue reading ಬಂಡಾಯ ನಾಯಕ ಏಕನಾಥ್ ಶಿಂಧೆಗೆ ಸವಾಲು ಎಸೆದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ
Copy and paste this URL into your WordPress site to embed
Copy and paste this code into your site to embed