ಭೀಕರ ಅಪಘಾತದಿಂದ ನಟ ಸಾಯಿ ಧರಮ್​ ತೇಜ್ ಬಚಾವ್​ ಆಗಿದ್ಹೇಗೆ? ಅದೊಂದಿಲ್ಲದಿದ್ದರೆ ಬದುಕುತ್ತಿರಲಿಲ್ಲವಂತೆ!

ಹೈದರಾಬಾದ್​: ಖ್ಯಾತ ತೆಲಗು ನಟ ಸಾಯಿ ಧರಮ್ ತೇಜ್ ಅವರು ಹೈದರಾಬಾದ್​ನ ಮಾದಾಪುರದ ಬಳಿ ಅಪಘಾತಕ್ಕಿಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಶುಕ್ರವಾರ (ಸೆ.10) ಸಂಜೆ ಈ ಘಟನೆ ನಡೆದಿದೆ. ಭೀಕರ ಅಪಘಾತವಾದರೂ ಪ್ರಾಣಕ್ಕೆ ಯಾವುದೇ ಕುತ್ತಾಗಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಪೊಲೀಸ್​ ಮೂಲಗಳ ಪ್ರಕಾರ ಧರಮ್​ ತೇಜ್​ ಹೆಲ್ಮೆಟ್​ ಧರಿಸಿದ್ದರಿಂದ ಬದುಕುಳಿದಿದ್ದಾರೆಂದು ತಿಳಿಸಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಹೈದರಾಬಾದ್​ ಪೊಲೀಸರು, ಹೆಲ್ಮೆಟ್​ ಧರಿಸಿದ್ದರಿಂದ ಧರಮ್​ ತೇಜ್​ಗೆ ಹೆಚ್ಚಿನ ಅನಾಹುತ ಆಗಿಲ್ಲ. ಒಂದು ವೇಳೆ ಹಲ್ಮೆಟ್​ ಇರದೇ ಹೋಗಿದ್ದರೆ ಪರಿಸ್ಥಿತಿ … Continue reading ಭೀಕರ ಅಪಘಾತದಿಂದ ನಟ ಸಾಯಿ ಧರಮ್​ ತೇಜ್ ಬಚಾವ್​ ಆಗಿದ್ಹೇಗೆ? ಅದೊಂದಿಲ್ಲದಿದ್ದರೆ ಬದುಕುತ್ತಿರಲಿಲ್ಲವಂತೆ!