ಸುಖಾಸುಮ್ಮನೆ ವಾಹನ ತಡೆಯದಂತೆ ಜಿಲ್ಲಾ ಎಸ್ಪಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಸೂಚನೆ
ಬೆಂಗಳೂರು: ದಾಖಲೆಗಳ ಪರಿಶೀಲನೆಗಾಗಿ ಸುಖಾಸುಮ್ಮನೆ ವಾಹನ ತಡೆಯದಂತೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತೊಮ್ಮೆ ಜಿಲ್ಲಾ ಎಸ್ಪಿಗಳಿಗೆ ಆದೇಶ ಹೊರಡಿಸಿದ್ದಾರೆ. ವಾಹನ ತಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿಗೆ ಆದೇಶ ಹೊರಡಿಸಿರುವ ಪ್ರವೀಣ್ ಸೂದ್ ಸುಖಾಸುಮ್ಮನೆ ವಾಹನಗಳನ್ನ ನಿಲ್ಲಿಸುವಂತಿಲ್ಲ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಕೂಡ ಈ ಆದೇಶ ಅನ್ವಯವಾಗಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಡಾಕ್ಯುಮೆಂಟ್ ಪರಿಶೀಲನೆಗೆ ವಾಹನ ಸವಾರರನ್ನು ನಿಲ್ಲಿಸಬೇಡಿ, ಡ್ರಂಕ್ ಅಂಡ್ ಡ್ರೈವ್ ಮಾಡುವವರನ್ನು ಮಾತ್ರ ಪರಿಶೀಲನೆ ಮಾಡಿ, ಕಣ್ಣಿಗೆ ಕಾಣುವಂತ ಅಪರಾಧ ಕಂಡು ಬಂದರೆ … Continue reading ಸುಖಾಸುಮ್ಮನೆ ವಾಹನ ತಡೆಯದಂತೆ ಜಿಲ್ಲಾ ಎಸ್ಪಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಸೂಚನೆ
Copy and paste this URL into your WordPress site to embed
Copy and paste this code into your site to embed