10 ಸಾವಿರಕ್ಕೆ ನನ್ನನ್ನು ನಾನು ಮಾರಿಕೊಳ್ಳಲ್ಲ: ಅಂಕಿತಾಳ ವಾಟ್ಸ್​ಆ್ಯಪ್​ ಚಾಟ್​ನಲ್ಲಿ ಸ್ಫೋಟಕ ಮಾಹಿತಿ

ಡೆಹ್ರಾಡೂನ್​: ಉತ್ತರಾಖಂಡದ ಹಿರಿಯ ಬಿಜೆಪಿ ಮುಖಂಡನ ಪುತ್ರನಿಗೆ ಸೇರಿದ ರೆಸಾರ್ಟ್​ನಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ 19 ವರ್ಷದ ಅಂಕಿತಾ ಭಂಡಾರಿಯ ಕೊಲೆ ಪ್ರಕರಣವು ಉತ್ತರಾಖಂಡದಲ್ಲಿ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಅಂಕಿತಾಗೆ ರಿಸೆಪ್ಷನಿಸ್ಟ್ ಕೆಲಸವು ಆಕೆಯ ಮೊದಲ ಉದ್ಯೋಗವಾಗಿದ್ದು, ರೆಸಾರ್ಟ್​ಗೆ ಬರುತ್ತಿದ್ದ ಅತಿಥಿಗಳಿಗೆ “ಸ್ಪೆಷಲ್ ಸರ್ವಿಸ್​” ನೀಡುವಂತೆ ಒತ್ತಾಯಿಸುತ್ತಿದ್ದರು ಎಂಬ ಸಂಗತಿ ಫ್ರೆಂಡ್ ಜೊತೆ ಅಂಕಿತಾ ನಡೆಸಿದ್ದ​ ವಾಟ್ಸ್​ಆ್ಯಪ್​ ಚಾಟ್​ನಿಂದ ಬಯಲಾಗಿದೆ. ರೆಸಾರ್ಟ್‌ನ ಮಾಲೀಕರ ಬೇಡಿಕೆಯಂತೆ ಅತಿಥಿಗಳೊಂದಿಗೆ ಲೈಂಗಿಕ ಸಂಭೋಗ ನಡೆಸಲು ನಿರಾಕರಿಸಿದ್ದರಿಂದ ಅಂಕಿತಾಳನ್ನು ಕೊಲ್ಲಲಾಗಿದೆ ಎಂದು … Continue reading 10 ಸಾವಿರಕ್ಕೆ ನನ್ನನ್ನು ನಾನು ಮಾರಿಕೊಳ್ಳಲ್ಲ: ಅಂಕಿತಾಳ ವಾಟ್ಸ್​ಆ್ಯಪ್​ ಚಾಟ್​ನಲ್ಲಿ ಸ್ಫೋಟಕ ಮಾಹಿತಿ