More

    ತುಮಕೂರು ಜಿಲ್ಲೆಯ ಗುಪ್ತಚರ ವಿಭಾಗದ ಡಿವೈಎಸ್ಪಿ ಶಿವಕುಮಾರ್​ ಹೃದಯಾಘಾತದಿಂದ ನಿಧನ

    ತುಮಕೂರು: ಜಿಲ್ಲೆಯ ಗುಪ್ತಚರ ವಿಭಾಗದಲ್ಲಿ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಶಿವಕುಮಾರ್ ಅವರು ಹೃದಯಾಘಾತದಿಂದ ಮಧ್ಯರಾತ್ರಿ 12 ಗಂಟೆ ಸಮಯದಲ್ಲಿ ಕೊನೆಯುಸಿರೆಳೆದಿದ್ದಾರೆ.

    ದಾವಣಗೆರೆ ಜಿಲ್ಲೆ ಜಗಳೂರು ಮೂಲದ ನಿವಾಸಿಯಾಗಿರುವ ಶಿವಕುಮಾರ್​ ಕಳೆದ ಒಂದೂವರೆ ವರ್ಷದಿಂದ ತುಮಕೂರು ಜಿಲ್ಲೆಯ ಗುಪ್ತಚರ ವಿಭಾಗದಲ್ಲಿ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.‌

    ಎಸ್ಪಿ ಕಚೇರಿಯ ಹಿಂಭಾಗದ ಪೊಲೀಸ್ ಕ್ವಾಟ್ರಸ್​ನಲ್ಲಿ ಶಿವಕುಮಾರ್​ ವಾಸವಾಗಿದ್ದರು. ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದು, ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ. ಬಂಧು-ಮಿತ್ರರು ಹಾಗೂ ಸಹೋದ್ಯೋಗಿಗಳು ಶಿವಕುಮಾರ್​ ಸಾವಿಗೆ ಕಂಬನಿ ಮಿಡಿಯುತ್ತಿದ್ದಾರೆ.

    ಅಂದಹಾಗೆ ಶಿವಕುಮಾರ್​ ಅವರು 1994ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು. (ದಿಗ್ವಿಜಯ ನ್ಯೂಸ್​)

    ಹಿಂದು ಎಂಬ ಕಾರಣಕ್ಕೆ ಅಫ್ರಿದಿ ಕೊಟ್ಟ ಕಿರುಕುಳದ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಪಾಕ್​ ಮಾಜಿ ಆಟಗಾರ ಕನೇರಿಯಾ!

    ನನ್ನ ಕೊನೆಯ ಉಸಿರು ಇರೋವರೆಗೂ ನಾನು ಮುಸ್ಲಿಮರಿಗೆ ದ್ರೋಹ ಮಾಡಲ್ಲ: ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ

    9ನೇ ಪಂದ್ಯದಲ್ಲಾದರೂ ಗೆದ್ದೀತೇ ಮುಂಬೈ? ಇಂದು ರಾಜಸ್ಥಾನ ರಾಯಲ್ಸ್ ಎದುರಾಳಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts