ನಾಪತ್ತೆಯಾದ ಮುದ್ದಿನ ಗಿಣಿಗಾಗಿ ಕಣ್ಣೀರಿಡುತ್ತಿರುವ ಕುಟುಂಬ: ಹುಡುಕಿ ಕೊಟ್ಟವರಿಗೆ 50 ಸಾವಿರ ರೂ. ಬಹುಮಾನ
ತುಮಕೂರು: ಕೆಲವರಿಗೆ ಸಾಕು ಪ್ರಾಣಿ-ಪಕ್ಷಿಗಳು ತಮ್ಮ ಕುಟುಂಬದ ಸದಸ್ಯರಲ್ಲಿ ಒಬ್ಬರಾಗಿಬಿಟ್ಟಿರುತ್ತವೆ. ತಮ್ಮಿಷ್ಟದ ಜೀವಿಗಳು ಕಣ್ಣ ಮುಂದೆ ಒಂದು ಕ್ಷಣ ಇಲ್ಲದಿದ್ದರೆ ಏನೋ ಕಳೆದುಕೊಂಡ ಭಾವನೆ ಕಾಡುತ್ತಿರುತ್ತದೆ. ಅಂತಹುದರಲ್ಲಿ ಇದ್ದಕ್ಕಿದ್ದಂತೆ ನಾಪತ್ತೆಯಾದರೆ, ಅದಕ್ಕಿಂತ ದೊಡ್ಡ ನೋವು ಬೇರೊಂದಿಲ್ಲ. ಇದೀಗ ಇಂಥದ್ದೇ ನೋವಿನಲ್ಲಿ ತುಮಕೂರಿನ ಕುಟುಂಬವೊಂದು ಇದೆ. ಅದಕ್ಕೆ ಕಾರಣ ಅವರ ಪ್ರೀತಿಯ ಗಿಣಿ ಕಾಣೆಯಾಗಿರುವುದು. ಹೌದು, ತುಮಕೂರಿನ ಜಯನಗರದ ನಿವಾಸಿ ಅರ್ಜುನ್ ಅವರ ಕುಟುಂಬ ಗಿಣಿ ಕಳೆದುಕೊಂಡ ದುಃಖದಲ್ಲಿದೆ. ಅಲ್ಲದೆ, ಗಿಣಿ ಪತ್ತೆ ಮಾಡಿಕೊಟ್ಟವರಿಗೆ 50 ಸಾವಿರ ರೂಪಾಯಿ … Continue reading ನಾಪತ್ತೆಯಾದ ಮುದ್ದಿನ ಗಿಣಿಗಾಗಿ ಕಣ್ಣೀರಿಡುತ್ತಿರುವ ಕುಟುಂಬ: ಹುಡುಕಿ ಕೊಟ್ಟವರಿಗೆ 50 ಸಾವಿರ ರೂ. ಬಹುಮಾನ
Copy and paste this URL into your WordPress site to embed
Copy and paste this code into your site to embed