ಮಹಿಳೆಯ ಸರ ಕಸಿದು ಪರಾರಿಯಾಗುವಾಗ ಅಪಘಾತ: ಓರ್ವ ಖದೀಮ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ತಿರುವನಂತಪುರ: ಮಾಡಿದ ತಪ್ಪಿಗೆ ಶಿಕ್ಷೆ ತಪ್ಪಿದ್ದಲ್ಲ. ಅವರವರ ಕರ್ಮ ಫಲವನ್ನು ಅವರೇ ಅನುಭವಿಸಬೇಕು. ಕೆಲವರಿಗೆ ಕರ್ಮಫಲ ತಡವಾಗಿ ಸಿಗಬಹುದು. ಇನ್ನು ಕೆಲವರಿಗೆ ತಕ್ಷಣವೇ ಅವರ ಕರ್ಮಫಲ ದೊರೆಯುತ್ತದೆ ಎಂಬ ಹಿರಿಯರ ಮಾತಿಗೆ ಪುಷ್ಠಿ ನೀಡುವಂತಹ ಘಟನೆಯೊಂದು ಇದೀಗ ಕೇರಳದಲ್ಲಿ ನಡೆದಿದೆ. ಮಹಿಳೆಯೊಬ್ಬರ ಚಿನ್ನದ ಸರವನ್ನು ಕಸಿದು ಪರಾರಿಯಾಗುತ್ತಿದ್ದ ಗುಂಪಿನ ಇಬ್ಬರು ಸದಸ್ಯರಲ್ಲಿ ಒಬ್ಬರು ಬೈಕ್​ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಕೇರಳದ ರಾಜಧಾನಿ ತಿರುವನಂತಪುರದ ನರುವಮೂಡು ಏರಿಯಾದಲ್ಲಿ ನಡೆದಿದೆ. ಸರಗಳ್ಳರಾದ ಸಾಜದ್​ ಮತ್ತು ಅಮಲ್​ ಮಹಿಳೆಯ ಚಿನ್ನದ ಸರವನ್ನು … Continue reading ಮಹಿಳೆಯ ಸರ ಕಸಿದು ಪರಾರಿಯಾಗುವಾಗ ಅಪಘಾತ: ಓರ್ವ ಖದೀಮ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ