ಕಿಡ್ನಾಪ್​ ನಾಟಕವಾಡಿ, ಪಾಲಕರಿಂದಲೇ 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಉಡುಪಿ ಯುವಕ ಸಿಕ್ಕಿಬಿದ್ದಿದ್ದೇ ರೋಚಕ

ಉಡುಪಿ: ಅಪಹರಣ ನಾಟಕವಾಡಿ, ಮನೆಯವರಿಂದಲೇ ಹಣಕ್ಕೆ ಬೇಡಿಕೆ ಇಟ್ಟಿದ್ದ ಖತರ್ನಾಕ್​ ಯುವಕನನ್ನು ಉಡುಪಿ ಪೊಲೀಸರು ಬಂಧಿಸಿ, ಕಂಬಿ ಹಿಂದೆ ತಳ್ಳಿದ್ದಾರೆ. ವರುಣ್ ನಾಯಕ್ ವಂಚಕ ಯುವಕ. ಕಿಡ್ನಾಪ್ ಆಗಿದೆ ಎಂದು ಪಾಲಕರನ್ನೇ ಯಾಮಾರಿಸಿದ್ದ. ನನ್ನನ್ನು ಅಪಹರಿದ್ದಾರೆ ಐದು ಲಕ್ಷ ಕೊಡಿ ಎಂದು ಅಮ್ಮನಿಗೆ ಕರೆ ಮಾಡಿದ್ದ. ಇದರಿಂದ ಗಾಬರಿಗೊಂಡ ಪಾಲಕರು ಉಡುಪಿ ನಗರ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಅಪಹರಣ ಕೇಸ್ ಪತ್ತೆಹಚ್ಚಲು ಪೊಲೀಸರ ತಂಡ ರಚನೆ ಮಾಡಿ ಕಾರ್ಯಾಚರಣೆಗೆ ಇಳಿದಿತ್ತು. ಲೊಕೇಶನ್​ ಪತ್ತೆ ಹಚ್ಚಿದಾಗ ಯುವಕ … Continue reading ಕಿಡ್ನಾಪ್​ ನಾಟಕವಾಡಿ, ಪಾಲಕರಿಂದಲೇ 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಉಡುಪಿ ಯುವಕ ಸಿಕ್ಕಿಬಿದ್ದಿದ್ದೇ ರೋಚಕ