ಬಾಡಿಗೆ ಕಾರಿನೊಳಗೆ ಪೆಟ್ರೋಲ್​ ಸುರಿದುಕೊಂಡು ಪ್ರೇಮಿಗಳಿಬ್ಬರ ದುರಂತ ಸಾವು: ಉಡುಪಿಯಲ್ಲಿ ದುರ್ಘಟನೆ

ಉಡುಪಿ: ಸುಟ್ಟು ಕರಕಲಾಗಿರುವ ಕಾರಿನಲ್ಲಿ ಪ್ರೇಮಿಗಳಿಬ್ಬರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಮಂದಾರ್ತಿ ಸಮೀಪದ ಹೆಗ್ಗುಂಜ್ಜೆಯಲ್ಲಿ ನಡೆದಿದೆ. ಮುಂಜಾನೆ 3 ಗಂಟೆ ಸುಮಾರಿಗೆ ಬೆಂಕಿ ಹೊತ್ತಿ ಉರಿಯುತ್ತಿದ್ದ ಕಾರಿನಲ್ಲಿ ಮೃತದೇಹಗಳು ಪತ್ತೆಯಾಗಿವೆ. ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಯುವ ಜೋಡಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ಬೆಂಗಳೂರು ಆರ್.ಟಿ.ನಗರದ ಯಶವಂತ ಯಾದವ್ ಹಾಗೂ ಜ್ಯೋತಿ ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳ ಹಿಂದೆ‌ ಇಬ್ಬರಿಗೆ ಸಂಬಂಧಿಸಿದಂತೆ ನಾಪತ್ತೆ ಪ್ರಕರಣ ದಾಖಲಾಗಿತ್ತು. ನಿನ್ನೆ … Continue reading ಬಾಡಿಗೆ ಕಾರಿನೊಳಗೆ ಪೆಟ್ರೋಲ್​ ಸುರಿದುಕೊಂಡು ಪ್ರೇಮಿಗಳಿಬ್ಬರ ದುರಂತ ಸಾವು: ಉಡುಪಿಯಲ್ಲಿ ದುರ್ಘಟನೆ