ಯೂಕ್ರೇನ್ನಲ್ಲಿ ಸಿಲುಕಿ ಸಹಾಯದ ನಿರೀಕ್ಷೆಯಲ್ಲಿರುವ ಚಾ.ನಗರ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳು
ಚಾಮರಾಜನಗರ: ಯೂಕ್ರೇನ್ ಮತ್ತು ರಷ್ಯಾ ನಡುವೆ ಎರಡು ದಿನವೂ ಯುದ್ಧ ಮುಂದುವರಿದಿದ್ದು, ವಿಮಾನ ಸೇವೆಗಳು ಸ್ಥಗಿತಗೊಂಡಿರುವ ಪರಿಣಾಮ ಕರ್ನಾಟಕದ ವಿದ್ಯಾರ್ಥಿಗಳು ಯೂಕ್ರೇನ್ನಲ್ಲಿ ಸಿಲುಕಿ ಜೀವ ಭಯದಲ್ಲಿ ಕಾಲ ದೂಡುತ್ತಿದ್ದಾರೆ. ರಾಜ್ಯದ ಬಹುತೇಕ ಜಿಲ್ಲೆಗಳ ವಿದ್ಯಾರ್ಥಿಗಳು ಯೂಕ್ರೇನ್ನಲ್ಲಿ ಶಿಕ್ಷಣ ಪಡೆಯುತ್ತಿದ್ದು, ಇದೀಗ ಎದುರಾಗಿರುವ ಅನಿರೀಕ್ಷಿತ ಬೆಳವಣಿಗೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕರ್ನಾಟಕದ ಗಡಿ ಜಿಲ್ಲೆ ಚಾಮರಾಜನಗರದ ನಾಲ್ವರು ವಿದ್ಯಾರ್ಥಿಗಳು ಕೂಡ ಯೂಕ್ರೇನ್ನಲ್ಲಿ ಸಿಲುಕಿದ್ದಾರೆ. ಹನೂರು ಹಾಗೂ ಕೊಳ್ಳೇಗಾಲ ತಾಲೂಕಿನ ನಾಲ್ವರು ವಿದ್ಯಾರ್ಥಿಗಳು ಸಹಾಯ ನಿರೀಕ್ಷೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಹನೂರು ತಾಲೂಕಿನ … Continue reading ಯೂಕ್ರೇನ್ನಲ್ಲಿ ಸಿಲುಕಿ ಸಹಾಯದ ನಿರೀಕ್ಷೆಯಲ್ಲಿರುವ ಚಾ.ನಗರ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳು
Copy and paste this URL into your WordPress site to embed
Copy and paste this code into your site to embed