ಯೂಕ್ರೇನ್​ನಲ್ಲಿ ಸಿಲುಕಿ ಸಹಾಯದ ನಿರೀಕ್ಷೆಯಲ್ಲಿರುವ ಚಾ.ನಗರ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳು

ಚಾಮರಾಜನಗರ: ಯೂಕ್ರೇನ್​ ಮತ್ತು ರಷ್ಯಾ ನಡುವೆ ಎರಡು ದಿನವೂ ಯುದ್ಧ ಮುಂದುವರಿದಿದ್ದು, ವಿಮಾನ ಸೇವೆಗಳು ಸ್ಥಗಿತಗೊಂಡಿರುವ ಪರಿಣಾಮ ಕರ್ನಾಟಕದ ವಿದ್ಯಾರ್ಥಿಗಳು ಯೂಕ್ರೇನ್​ನಲ್ಲಿ ಸಿಲುಕಿ ಜೀವ ಭಯದಲ್ಲಿ ಕಾಲ ದೂಡುತ್ತಿದ್ದಾರೆ. ರಾಜ್ಯದ ಬಹುತೇಕ ಜಿಲ್ಲೆಗಳ ವಿದ್ಯಾರ್ಥಿಗಳು ಯೂಕ್ರೇನ್​ನಲ್ಲಿ ಶಿಕ್ಷಣ ಪಡೆಯುತ್ತಿದ್ದು, ಇದೀಗ ಎದುರಾಗಿರುವ ಅನಿರೀಕ್ಷಿತ ಬೆಳವಣಿಗೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕರ್ನಾಟಕದ ಗಡಿ ಜಿಲ್ಲೆ ಚಾಮರಾಜನಗರದ ನಾಲ್ವರು ವಿದ್ಯಾರ್ಥಿಗಳು ಕೂಡ ಯೂಕ್ರೇನ್​​ನಲ್ಲಿ ಸಿಲುಕಿದ್ದಾರೆ.‌ ಹನೂರು ಹಾಗೂ‌ ಕೊಳ್ಳೇಗಾಲ ತಾಲೂಕಿನ ನಾಲ್ವರು ವಿದ್ಯಾರ್ಥಿಗಳು ಸಹಾಯ ನಿರೀಕ್ಷೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಹನೂರು ತಾಲೂಕಿನ … Continue reading ಯೂಕ್ರೇನ್​ನಲ್ಲಿ ಸಿಲುಕಿ ಸಹಾಯದ ನಿರೀಕ್ಷೆಯಲ್ಲಿರುವ ಚಾ.ನಗರ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳು