More

    ಯೂಕ್ರೇನ್​-ರಷ್ಯಾ ಕದನ ಕಾರ್ಮೋಡ: ಯೂಕ್ರೇನಲ್ಲಿ ಸಿಲುಕಿರುವ ರಾಯಚೂರಿನ 6 ವಿದ್ಯಾರ್ಥಿಗಳು, ಪಾಲಕರಿಗೆ ಆತಂಕ

    ರಾಯಚೂರು: ಯೂಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿಮಾನಯಾನ ಸ್ಥಗಿತವಾಗಿರುವುದರಿಂದ ರಾಯಚೂರಿನ ಆರು ವೈದ್ಯಕೀಯ ವಿದ್ಯಾರ್ಥಿಗಳು ಯೂಕ್ರೇನ್​ನಲ್ಲೇ ಸಿಲುಕಿದ್ದಾರೆ.

    ದೇವದುರ್ಗದ ರುಬೀನಾ, ಅಭೀಷೇಕ್​, ಲಿಂಗಸುಗೂರಿನ ಪ್ರಜ್ವಲ್, ರಾಯಚೂರು ತಾಲೂಕಿನ ದೇವಸುಗೂರಿನ ಚನ್ನವೀರೇಶ್, ಮಸ್ಕಿ ತಾಲೂಕಿನ ತುರವಿಹಾಳದ ಸೋಮು ಹಾಗೂ ನಂದೀಶ್ ವಾಪಸ್ ಭಾರತಕ್ಕೆ ಬರಲು ಆಗದೇ ಯೂಕ್ರೇನ್​ನಲ್ಲೇ ಉಳಿದಿದ್ದಾರೆ.

    ಯುದ್ಧ ನಡೆಯುತ್ತಿರುವ ಸ್ಥಳದಿಂದ ಈ ವಿದ್ಯಾರ್ಥಿಗಳು ದೂರದಲ್ಲಿ ಇದ್ದರೂ ಸಹ ಆತಂಕದಲ್ಲಿದ್ದಾರೆ. ಇತ್ತ ವಿದ್ಯಾರ್ಥಿಗಳ ಪೋಷಕರು ಸಹ ಭಯದಲ್ಲಿದ್ದಾರೆ. ಆದಷ್ಟು ಶೀಘ್ರವಾಗಿ ತಮ್ಮ ಮಕ್ಕಳನ್ನು ಭಾರತಕ್ಕೆ ಕರೆತರಲು ಸರ್ಕಾರಕ್ಕೆ ಪೋಷಕರು ಒತ್ತಾಯಿಸಿದ್ದಾರೆ.

    ಯೂಕ್ರೇನ್​-ರಷ್ಯಾ ಯುದ್ಧ: ರಷ್ಯಾ ಅಧ್ಯಕ್ಷರಿಗೆ ಕರೆ ಮಾಡಿ ಪ್ರಧಾನಿ ಮೋದಿ ಹೇಳಿದ್ದಿಷ್ಟು…

    ಮದ್ಯ ದರ ಹೆಚ್ಚಿಸಲ್ಲ: ಆದಾಯ ಸಂಗ್ರಹಣೆಯಲ್ಲಿ ಸಾಧನೆ

    ಯೂಕ್ರೇನ್‌-ರಷ್ಯಾ ಯುದ್ಧ: ನಾನು ಸುರಕ್ಷಿತವಾಗಿದ್ದೇನೆ ಎಂದು ತಂದೆಗೆ ಕರೆ ಮಾಡಿ ಧೈರ್ಯ ಹೇಳಿದ ನವ್ಯಶ್ರೀ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts