ಯೂಕ್ರೇನ್​ನಲ್ಲಿ ಕನ್ನಡಿಗ ನವೀನ್​ ಸಾವು: ಘಟನೆಯನ್ನು​ ಎಳೆಎಳೆಯಾಗಿ ಬಿಚ್ಚಿಟ್ಟ ನವೀನ್​ ಸ್ನೇಹಿತ ಗೌತಮ್​

ಕೀಯೆವ್​/ಮಾಸ್ಕೋ/ಹಾವೇರಿ: ವೈದ್ಯನಾಗಬೇಕೆಂಬ ಕನಸು ಕಟ್ಟಿಕೊಂಡು ಅದನ್ನು ನನಸು ಮಾಡಿಕೊಳ್ಳಲು ತಾಯ್ನಾಡನ್ನು ತೊರೆದು ದೂರದ ಯೂಕ್ರೇನ್​ಗೆ ತರಳಿದ್ದ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ ಗ್ಯಾನಗೌಡರ, ರಷ್ಯಾ-ಯೂಕ್ರೇನ್​ ನಡುವಿನ ಯುದ್ಧದಲ್ಲಿ ಶೆಲ್​ ದಾಳಿಗೆ ಬಲಿಯಾಗಿದ್ದಾರೆ. ನವೀನ್​ ಸಾವಿಗೆ ಇಡೀ ರಾಜ್ಯವೇ ಕಂಬನಿ ಮಿಡಿಯುತ್ತಿದ್ದು, ಆತನ್ನು​ ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಕಾರ್ಕಿವ್ ನಗರದಲ್ಲಿ ನವೀನ್​ ಎಂಬಿಬಿಎಸ್ ಓದುತ್ತಿದ್ದ. ಯೂಕ್ರೇನ್​ ಮೇಲೆ ರಷ್ಯಾ ಸೇನಾಪಡೆ ಯುದ್ಧ ಮುಂದುವರಿಸಿದ್ದು, ನಿನ್ನೆ ನಡೆದ ದಾಳಿಯಲ್ಲಿ ನವೀನ್​ ಮೃತಪಟ್ಟಿದ್ದಾರೆ. ನಿನ್ನೆ … Continue reading ಯೂಕ್ರೇನ್​ನಲ್ಲಿ ಕನ್ನಡಿಗ ನವೀನ್​ ಸಾವು: ಘಟನೆಯನ್ನು​ ಎಳೆಎಳೆಯಾಗಿ ಬಿಚ್ಚಿಟ್ಟ ನವೀನ್​ ಸ್ನೇಹಿತ ಗೌತಮ್​