ಸಚಿವ ಉಮೇಶ್​ ಕತ್ತಿ ವಿಧಿವಶ: ಮಾಜಿ ಸಿಎಂ ಬಿಎಸ್​ವೈ ಸೇರಿದಂತೆ ರಾಜಕೀಯ ಗಣ್ಯರಿಂದ ಸಂತಾಪ

ಬೆಂಗಳೂರು: ಮಂಗಳವಾರ (ಸೆ.06) ರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದ ಸಚಿವ ಉಮೇಶ್​ ಕತ್ತಿ ಅವರ ಸಾವಿಗೆ ರಾಜ್ಯದ ರಾಜಕೀಯ ಗಣ್ಯರು ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ. ಮಂಗಳವಾರ ಅವರು ತಮ್ಮ ಬೆಂಗಳೂರಿನ ಮನೆಯಲ್ಲಿದ್ದಾಗ ರಾತ್ರಿ ಹತ್ತು ಗಂಟೆಯ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದ್ದು, ಬಾತ್​ರೂಮ್​ನಲ್ಲಿ ಕುಸಿದುಬಿದ್ದಿದ್ದರು. ಊಟ ಮಾಡಿರಲಿಲ್ಲ. ಬಳಿಕ ತಕ್ಷಣ ಕುಟುಂಬಸ್ಥರು ಅವರನ್ನು ಎಂ.ಎಸ್​. ರಾಮಯ್ಯ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರು ಅವರ ಆರೋಗ್ಯ ಸ್ಥಿತಿಯ ಮೇಲೆ ತೀವ್ರ ಗಮನ … Continue reading ಸಚಿವ ಉಮೇಶ್​ ಕತ್ತಿ ವಿಧಿವಶ: ಮಾಜಿ ಸಿಎಂ ಬಿಎಸ್​ವೈ ಸೇರಿದಂತೆ ರಾಜಕೀಯ ಗಣ್ಯರಿಂದ ಸಂತಾಪ