ಯುವಕನ ಬೆನ್ನಲ್ಲೇ ಜಿಂಕೆಯ ಬೇಟೆ: ದಾಂಡೇಲಿಯ ಕಾಳಿ ನದಿಯಲ್ಲಿ ಮೊಸಳೆ ದಾಳಿಯ ವಿಡಿಯೋ ಸೆರೆ!
ಉತ್ತರಕನ್ನಡ: ಕೆಲ ದಿನಗಳ ಹಿಂದೆ ಯುವಕನ್ನು ಬಲಿ ಪಡೆದಿದ್ದ ಮೊಸಳೆ ಇದೀಗ ನೀರು ಕುಡಿಯಕಲು ಬಂದ ಜಿಂಕೆಯನ್ನು ಬೇಟೆಯಾಗಿರುವ ಘಟನೆ ದಾಂಡೇಲಿಯ ಪಟೇಲ್ ನಗರದ ಬಳಿ ನಡೆದಿದ್ದು, ಅದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಿಂಕೆ ತನ್ನ ದಾಹ ತೀರಿಸಿಕೊಳ್ಳಲು ಕಾಳಿನದಿಗೆ ಇಳಿದಿತ್ತು. ಈ ವೇಳೆ ಜಿಂಕೆಯನ್ನು ನೀರಿನಲ್ಲಿ ಅಟ್ಟಾಡಿಸಿ ಮೊಸಳೆ ಬೇಟೆಯಾಡಿದೆ. ಸ್ಥಳೀಯರು ಸಾಕಷ್ಟು ಕೂಗಾಡಿ ಜಿಂಕೆಯನ್ನು ಕಾಪಾಡಲು ಪ್ರಯತ್ನಿಸಿದರೂ ಪ್ರಯೋಜನ ಆಗಲಿಲ್ಲ. ಈ ದೃಶ್ಯವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, … Continue reading ಯುವಕನ ಬೆನ್ನಲ್ಲೇ ಜಿಂಕೆಯ ಬೇಟೆ: ದಾಂಡೇಲಿಯ ಕಾಳಿ ನದಿಯಲ್ಲಿ ಮೊಸಳೆ ದಾಳಿಯ ವಿಡಿಯೋ ಸೆರೆ!
Copy and paste this URL into your WordPress site to embed
Copy and paste this code into your site to embed