ಸಂಸತ್ತಿನ ಮೇಲ್ಮನೆಯಲ್ಲಿ ಪ್ರತಿಪಕ್ಷಗಳ ಗದ್ದಲ: ಸಂಸದರ ವರ್ತನೆಗೆ ಸಭಾಪತಿ ವೆಂಕಯ್ಯನಾಯ್ಡು ಖಂಡನೆ
ನವದೆಹಲಿ: ಸಂಸತ್ತಿನ ಮೇಲ್ಮನೆಯಲ್ಲಿ ಮಂಗಳವಾರ ಉಂಟಾದ ಗದ್ದಲಗಳ ಬಗ್ಗೆ ಮಾತನಾಡುತ್ತಾ ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ಅವರು ತುಂಬಾ ಭಾವುಕರಾದ ಸನ್ನಿವೇಶ ಇಂದು ಸಂಸತ್ತಿನಲ್ಲಿ ಕಂಡುಬಂದಿತು. ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಆರಂಭವಾದಗಿನಿಂದ ಸಂಸದರ ವರ್ತನೆಯಿಂದ ಬೇಸತ್ತಿರುವ ವೆಂಕಯ್ಯನಾಯ್ಡು ಅವರು ಆಕ್ರೋಶ ಹೊರಹಾಕಿದರು. ಕಲಾಪ ಸುಸೂತ್ರವಾಗಿ ನಡೆದುಕೊಂಡು ಹೋಗಲು ಅನುವು ಮಾಡಿಕೊಡದೇ ರಾಜ್ಯಸಭೆಯಲ್ಲಿ ಪದೇಪದೆ ಗದ್ದಲ ಸೃಷ್ಟಿಸುತ್ತಿರುವುದನ್ನು ಖಂಡಿಸಿದರು. ಸಂಸತ್ತಿನ ಟೇಬಲ್ ಮೇಲೆ ಎಗರುವ ಮೂಲಕ ಕೆಲ ಸದಸ್ಯರು ಸದನದ ಪಾವಿತ್ರ್ಯತೆಗೆ ಧಕ್ಕೆ ತಂದಿದ್ದಾರೆ. ಇದೇ ನೋವಿನಿಂದ ನಿದ್ರೆಯಿಲ್ಲದ ರಾತ್ರಿಗಳನ್ನು … Continue reading ಸಂಸತ್ತಿನ ಮೇಲ್ಮನೆಯಲ್ಲಿ ಪ್ರತಿಪಕ್ಷಗಳ ಗದ್ದಲ: ಸಂಸದರ ವರ್ತನೆಗೆ ಸಭಾಪತಿ ವೆಂಕಯ್ಯನಾಯ್ಡು ಖಂಡನೆ
Copy and paste this URL into your WordPress site to embed
Copy and paste this code into your site to embed