ಜ್ಯೋತಿಷಿ ವೇಣು ಸ್ವಾಮಿ ನುಡಿದ ಭಯಾನಕ ಭವಿಷ್ಯಕ್ಕೆ ಹೆದರಿ ವಿಜಯ್​ರಿಂದ ಅಂತರ ಕಾಯ್ದುಕೊಂಡರಾ ರಶ್ಮಿಕಾ?

ಹೈದರಾಬಾದ್​: ಟಾಲಿವುಡ್​ ಸೂಪರ್​ ಸ್ಟಾರ್​ ವಿಜಯ್​ ದೇವರಕೊಂಡ ನಿನ್ನೆಯಷ್ಟೇ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿಕೊಂಡಿದ್ದಾರೆ. ಇಡೀ ಚಿತ್ರರಂಗವೇ ಶುಭಾಶಯಗಳ ಮಹಾಪೂರವನ್ನೇ ಹರಿಸಿರುವಾಗ ವಿಜಯ್​ಗೆ ತುಂಬಾ ಆತ್ಮೀಯರಾಗಿರುವ ನಟಿ ರಶ್ಮಿಕಾ ಮಂದಣ್ಣ ಒಂದೇ ಒಂದು ಶುಭ ಕೋರದಿರುವುದು ನಾನಾ ಚರ್ಚೆಗೆ ಕಾರಣವಾಗಿದೆ. ವಿಜಯ್​ ಮತ್ತು ರಶ್ಮಿಕಾ ತುಂಬಾ ಆತ್ಮೀಯರು. ಅಲ್ಲದೆ, ವಿಜಯ್ ಜತೆ ಆಗಾಗ ಹೋಟೆಲ್​ ಹಾಗೂ ಪ್ರವಾಸಿ ತಾಣಗಳಲ್ಲಿ ರಶ್ಮಿಕಾ ಕಾಣಿಸಿಕೊಳ್ಳುವ ಮೂಲಕ ಸುದ್ದಿಯಾಗುತ್ತಿದ್ದರು. ಇಬ್ಬರ ನಡುವೆ ಪ್ರೀತಿ ಇದೆ ಎಂದು ಹೇಳಲಾಗಿತ್ತು. ಆದರೆ, ಇದೀಗ … Continue reading ಜ್ಯೋತಿಷಿ ವೇಣು ಸ್ವಾಮಿ ನುಡಿದ ಭಯಾನಕ ಭವಿಷ್ಯಕ್ಕೆ ಹೆದರಿ ವಿಜಯ್​ರಿಂದ ಅಂತರ ಕಾಯ್ದುಕೊಂಡರಾ ರಶ್ಮಿಕಾ?