ನಾನಂದು ಸೈಕಲ್ ಏರಿ ಬರಲು ಕಾರಣ… 2021ರ ಬಹುಚರ್ಚಿತ ಘಟನೆಯ ಬಗ್ಗೆ ವಿಜಯ್ ಹೇಳಿದ್ದಿಷ್ಟು
ಚೆನ್ನೈ: ಇಳಯದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಬೀಸ್ಟ್ ಇಂದು ದೇಶಾದ್ಯಂತ ತೆರೆಕಂಡಿದ್ದು, ಎಲ್ಲೆಡೆ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಈ ಚಿತ್ರದ ಪ್ರಚಾರ ಭಾಗವಾಗಿ ವಿಜಯ್ ಅವರು ಮಾಧ್ಯಮ ಸಂದರ್ಶನದಲ್ಲಿ ಭಾಗಿಯಾಗಿದ್ದರು. ಅಚ್ಚರಿಯೆಂದರೆ, 10 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ವಿಜಯ್ ಮಾಧ್ಯಮ ಸಂದರ್ಶನದಲ್ಲಿ ಭಾಗಿಯಾಗಿದ್ದರು. ಬೀಸ್ಟ್ ಸಿನಿಮಾ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ವಿಜಯ್ ಅವರನ್ನು ಸಂದರ್ಶನ ಮಾಡಿದ್ದರು. ಇದು ಸನ್ ಟಿವಿಯಲ್ಲಿ ಪ್ರಸಾರವಾಗಿತ್ತು. ಸಂದರ್ಶನದಲ್ಲಿ ವಿಜಯ್ ಕೆಲವೊಂದು ಅನಿರೀಕ್ಷಿತ ಘಟನೆಗಳನ್ನು ನೆನಪು ಮಾಡಿಕೊಂಡಿದ್ದಾರೆ. … Continue reading ನಾನಂದು ಸೈಕಲ್ ಏರಿ ಬರಲು ಕಾರಣ… 2021ರ ಬಹುಚರ್ಚಿತ ಘಟನೆಯ ಬಗ್ಗೆ ವಿಜಯ್ ಹೇಳಿದ್ದಿಷ್ಟು
Copy and paste this URL into your WordPress site to embed
Copy and paste this code into your site to embed