ನಾನಂದು ಸೈಕಲ್​ ಏರಿ ಬರಲು ಕಾರಣ… 2021ರ ಬಹುಚರ್ಚಿತ ಘಟನೆಯ ಬಗ್ಗೆ ವಿಜಯ್ ಹೇಳಿದ್ದಿಷ್ಟು​

ಚೆನ್ನೈ: ಇಳಯದಳಪತಿ ವಿಜಯ್​ ಅಭಿನಯದ ಬಹುನಿರೀಕ್ಷಿತ ಸಿನಿಮಾ ಬೀಸ್ಟ್​ ಇಂದು ದೇಶಾದ್ಯಂತ ತೆರೆಕಂಡಿದ್ದು, ಎಲ್ಲೆಡೆ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಈ ಚಿತ್ರದ ಪ್ರಚಾರ ಭಾಗವಾಗಿ ವಿಜಯ್​ ಅವರು ಮಾಧ್ಯಮ ಸಂದರ್ಶನದಲ್ಲಿ ಭಾಗಿಯಾಗಿದ್ದರು. ಅಚ್ಚರಿಯೆಂದರೆ, 10 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ವಿಜಯ್​ ಮಾಧ್ಯಮ ಸಂದರ್ಶನದಲ್ಲಿ ಭಾಗಿಯಾಗಿದ್ದರು. ಬೀಸ್ಟ್​ ಸಿನಿಮಾ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​ ವಿಜಯ್​ ಅವರನ್ನು ಸಂದರ್ಶನ ಮಾಡಿದ್ದರು. ಇದು ಸನ್​ ಟಿವಿಯಲ್ಲಿ ಪ್ರಸಾರವಾಗಿತ್ತು. ಸಂದರ್ಶನದಲ್ಲಿ ವಿಜಯ್​ ಕೆಲವೊಂದು ಅನಿರೀಕ್ಷಿತ ಘಟನೆಗಳನ್ನು ನೆನಪು ಮಾಡಿಕೊಂಡಿದ್ದಾರೆ. … Continue reading ನಾನಂದು ಸೈಕಲ್​ ಏರಿ ಬರಲು ಕಾರಣ… 2021ರ ಬಹುಚರ್ಚಿತ ಘಟನೆಯ ಬಗ್ಗೆ ವಿಜಯ್ ಹೇಳಿದ್ದಿಷ್ಟು​