ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹಲ್ಲೆ ಪ್ರಕರಣ: ನಟ ವಿಜಯ್ ಸೇತುಪತಿಗೆ ಸಮನ್ಸ್ ನೀಡಿದ ಕೋರ್ಟ್
ಚೆನ್ನೈ: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನವೆಂಬರ್ 2ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ತಮಿಳು ನಟ ವಿಜಯ್ ಸೇತುಪತಿಗೆ ಚೆನ್ನೈನ ಮೆಟ್ರೋಪಾಲಿಟನ್ ಕೋರ್ಟ್ ಸಮನ್ಸ್ ನೀಡಿದೆ. ವಿಮಾನ ನಿಲ್ದಾಣದಲ್ಲಿ ನಟ ಸೇತುಪತಿ ಅವಹೇಳನಕಾರಿ ಮತ್ತು ವ್ಯಂಗ್ಯದ ಕಾಮೆಂಟ್ ಮಾಡಿದರು ಎಂದು ದೂರುದಾರ ಮಹಾ ಗಾಂಧಿ ಚೆನ್ನೈನ ಸೈದಪೇಟ್ನಲ್ಲಿರುವ ಮೆಟ್ರೋಪಾಲಿಟನ್ ಜುಡಿಶಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಸೇತುಪತಿ ಮಾತ್ರವಲ್ಲದೆ, ಅವರೊಂದಿಗೆ ಇದ್ದ ಜಾನ್ಸನ್ ಎಂಬುವರ ಮೇಲೆಯೂ ದೂರು ದಾಖಲಾಗಿದೆ. ದೈಹಿಕವಾಗಿ ಹಲ್ಲೆ ಮಾಡಿದ್ದಾರೆಂದು ದೂರಿದ್ದಾರೆ. ಕ್ರಿಮಿನಲ್ ಪ್ರೊಸೀಜರ್ … Continue reading ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹಲ್ಲೆ ಪ್ರಕರಣ: ನಟ ವಿಜಯ್ ಸೇತುಪತಿಗೆ ಸಮನ್ಸ್ ನೀಡಿದ ಕೋರ್ಟ್
Copy and paste this URL into your WordPress site to embed
Copy and paste this code into your site to embed