ಪ್ರೀತಿಸಿ ಮದ್ವೆಯಾದ ಪತ್ನಿಯನ್ನೇ ಕೊಂದನಾ ಪತಿ? ಆರೋಪ-ಪ್ರತ್ಯಾರೋಪಗಳ ಮಧ್ಯೆ ಅನಾಥವಾದ ಕಂದಮ್ಮ

ವಿಜಯನಗರ: ಎರಡು ವರ್ಷಗಳ‌ ಕಾಲ ಪ್ರೀತಿಸಿ ಮದುವೆಯಾದ ಪತ್ನಿಯನ್ನೆ ಕೊಲೆ ಮಾಡಿರುವ ಆರೋಪ ಪತಿಯ ವಿರುದ್ಧ ಕೇಳಿಬಂದಿದ್ದು, ಮೃತ ಯುವತಿಯ ಕುಟುಂಬಸ್ಥರು ಯುವಕನ ಮನೆಗೆ ನುಗ್ಗಿ ಗಲಾಟೆ ಮಾಡಿ, ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಘಟನೆ ಕೂಡ್ಲಿಗಿ ತಾಲೂಕಿನ ಬಣವಿಕಲ್ ಗ್ರಾಮದಲ್ಲಿ ನಡೆದಿದೆ. ಯುವತಿಯ ಸಾವಿನಿಂದ ರೊಚ್ಚಿಗೆದ್ದು, ಯುವಕನ ಮನೆಗೆ ನುಗ್ಗಿದ ಯುವತಿಯ ಸಂಬಂಧಿಕರು ಮನೆಯ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ, ಗಲಾಟೆ ಮಾಡಿದ್ದಾರೆ. ಚಿತ್ರದುರ್ಗದ ಮಲ್ಲಾಪುರದ ಹೀನಾಬಾನು (23) ಮೃತ ಯುವತಿ. ಈಕೆ 2 ವರ್ಷಗಳ ಹಿಂದೆ … Continue reading ಪ್ರೀತಿಸಿ ಮದ್ವೆಯಾದ ಪತ್ನಿಯನ್ನೇ ಕೊಂದನಾ ಪತಿ? ಆರೋಪ-ಪ್ರತ್ಯಾರೋಪಗಳ ಮಧ್ಯೆ ಅನಾಥವಾದ ಕಂದಮ್ಮ