ಕೂಡ್ಲಿಗಿಯಲ್ಲಿ ಯುವತಿಯ ರುಂಡ ಕಡಿದು ಠಾಣೆಗೆ ತಂದಿದ್ದ ಆರೋಪಿ ವಿರುದ್ಧ ದಾಖಲಾಯ್ತು ಮತ್ತೊಂದು ಕೇಸ್​!

ವಿಜಯನಗರ: ಕೂಡ್ಲಿಗಿ ತಾಲೂಕಿನ ಕನ್ನಬೋರಯ್ಯಹಟ್ಟಿಯಲ್ಲಿ ನಡೆದ ಯುವತಿಯ ಭೀಕರ ಕೊಲೆ ಪ್ರಕರಣದ ಆರೋಪಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಆರೋಪಿ ಭೋಜರಾಜ್​ 15 ವರ್ಷದ ಅಪ್ರಾಪ್ತೆಯನ್ನು ಮದುವೆ ಆಗಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಆರೋಪಿ ವಿರುದ್ಧ ಬಾಲ್ಯ ವಿವಾಹ ಕಾಯ್ದೆ ಹಾಗೂ ಪೊಕ್ಸೊ ಅಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ತಂದೆ-ತಾಯಿ ಹಾಗೂ ಹುಡುಗಿಯ ತಂದೆ-ತಾಯಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಖಾನಾಹೊಸಹಳ್ಳಿ ಠಾಣೆಯಲ್ಲಿ ಕೇಸು ದಾಖಳಾಗಿದೆ. ಅಪ್ರಾಪ್ತೆಯ ಹೇಳಿಕೆ ಆಧಾರದ ಮೇಲೆ ತನಿಖೆ ಮುಂದುವರೆಸುತ್ತೇವೆ ಎಂದು ವಿಜಯನಗರ ಪೊಲೀಸ್​ … Continue reading ಕೂಡ್ಲಿಗಿಯಲ್ಲಿ ಯುವತಿಯ ರುಂಡ ಕಡಿದು ಠಾಣೆಗೆ ತಂದಿದ್ದ ಆರೋಪಿ ವಿರುದ್ಧ ದಾಖಲಾಯ್ತು ಮತ್ತೊಂದು ಕೇಸ್​!