ಒಂದೇ ದಿನಕ್ಕೆ ಶ್ರೀಮಂತನಾಗಲು ಹೋಗಿ ಪೊಲೀಸರ ಕೈಗೆ ತಗ್ಲಾಕೊಂಡ ಗುಮಾಸ್ತ! ಈತನ ದುಷ್ಕೃತ್ಯಕ್ಕೆ ಪತ್ನಿಯೂ ಸಾಥ್
ವಿಜಯನಗರ: ಕಣ್ಣಿಗೆ ಖಾರದಪುಡಿ ಎರಚಿ 6 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದಾರೆ ಎಂದು ಹೇಳಲಾದ ಪ್ರಕರಣವು ಸ್ಫೋಟಕ ತಿರುವು ಪಡೆದುಕೊಂಡಿದೆ. ಅಸಲಿಗೆ ಈ ಪ್ರಕರಣದಲ್ಲಿ ಸುಲಿಗೆಯೇ ನಡೆದಿಲ್ಲ. ಹಣ ಲಪಾಟಿಸಲು ಗಂಡ-ಹೆಂಡತಿ ಸೇರಿಕೊಂಡು ನಡೆಸಿರುವ ಹೈಡ್ರಾಮ ಎಂಬುದು ಪೊಲೀಸ್ ತನಿಖೆಯ ವೇಳೆ ಬಟಾಬಯಲಾಗಿದೆ. ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿಯ ಮಾರುತಿ ಟ್ರೇಡರ್ಸ್ನ ಗುಮಾಸ್ತ ಸಂತೋಷ್ ಕುಮಾರ್ ಮತ್ತು ಆತನ ಪತ್ನಿ ಲಕ್ಷ್ಮೀಯನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ನಡೆದಿದ್ದೇನೆಂದರೆ, ಕಂಪನಿಯ 6 ಲಕ್ಷ ರೂಪಾಯಿ ಹಣವನ್ನು ಬ್ಯಾಂಕ್ಗೆ ಡೆಪಾಸಿಟ್ … Continue reading ಒಂದೇ ದಿನಕ್ಕೆ ಶ್ರೀಮಂತನಾಗಲು ಹೋಗಿ ಪೊಲೀಸರ ಕೈಗೆ ತಗ್ಲಾಕೊಂಡ ಗುಮಾಸ್ತ! ಈತನ ದುಷ್ಕೃತ್ಯಕ್ಕೆ ಪತ್ನಿಯೂ ಸಾಥ್
Copy and paste this URL into your WordPress site to embed
Copy and paste this code into your site to embed