ಒಂದೇ ದಿನಕ್ಕೆ ಶ್ರೀಮಂತನಾಗಲು ಹೋಗಿ ಪೊಲೀಸರ ಕೈಗೆ ತಗ್ಲಾಕೊಂಡ ಗುಮಾಸ್ತ! ಈತನ ದುಷ್ಕೃತ್ಯಕ್ಕೆ ಪತ್ನಿಯೂ ಸಾಥ್​

ವಿಜಯನಗರ: ಕಣ್ಣಿಗೆ ಖಾರದಪುಡಿ ಎರಚಿ 6 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದಾರೆ ಎಂದು ಹೇಳಲಾದ ಪ್ರಕರಣವು ಸ್ಫೋಟಕ ತಿರುವು ಪಡೆದುಕೊಂಡಿದೆ. ಅಸಲಿಗೆ ಈ ಪ್ರಕರಣದಲ್ಲಿ ಸುಲಿಗೆಯೇ ನಡೆದಿಲ್ಲ. ಹಣ ಲಪಾಟಿಸಲು ಗಂಡ-ಹೆಂಡತಿ ಸೇರಿಕೊಂಡು ನಡೆಸಿರುವ ಹೈಡ್ರಾಮ ಎಂಬುದು ಪೊಲೀಸ್​ ತನಿಖೆಯ ವೇಳೆ ಬಟಾಬಯಲಾಗಿದೆ. ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿಯ ಮಾರುತಿ ಟ್ರೇಡರ್ಸ್​ನ ಗುಮಾಸ್ತ ಸಂತೋಷ್​ ಕುಮಾರ್​ ಮತ್ತು ಆತನ ಪತ್ನಿ ಲಕ್ಷ್ಮೀಯನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ನಡೆದಿದ್ದೇನೆಂದರೆ, ಕಂಪನಿಯ 6 ಲಕ್ಷ ರೂಪಾಯಿ ಹಣವನ್ನು ಬ್ಯಾಂಕ್​ಗೆ ಡೆಪಾಸಿಟ್​ … Continue reading ಒಂದೇ ದಿನಕ್ಕೆ ಶ್ರೀಮಂತನಾಗಲು ಹೋಗಿ ಪೊಲೀಸರ ಕೈಗೆ ತಗ್ಲಾಕೊಂಡ ಗುಮಾಸ್ತ! ಈತನ ದುಷ್ಕೃತ್ಯಕ್ಕೆ ಪತ್ನಿಯೂ ಸಾಥ್​