ಟ್ರಾಕ್ಸ್​ನ ಆಕ್ಸಲ್ ಕಟ್ ಆಗಿ ಭೀಕರ ಅಪಘಾತ: ಸ್ಥಳದಲ್ಲೇ ಐವರು ಸಾವು, ರಾಮೇಶ್ವರಕ್ಕೆ ತೆರಳುವಾಗ ದುರ್ಘಟನೆ

ವಿಜಯನಗರ: ಟ್ರಾಕ್ಸ್ ಕ್ರೂಸರ್​ ಆಕ್ಸಲ್ ಕಟ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತಪಟ್ಟಿರುವ ಘಟನೆ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರ ಬಳಿ ನಡೆದಿದೆ. ಮೃತರನ್ನು ಚಾಲಕ ಸಿದ್ದಯ್ಯ ಕಾಳಗಿ (48), ಕಲ್ಲವ್ವ (60), ಕುಂತವ್ವ (50), ನೀಲಮ್ಮ (54) ಮತ್ತು ಲಕ್ಷ್ಮೀಬಾಯಿ (60) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ವಿಜಯಪುರ ಜಿಲ್ಲೆಯ ನಿಡಗುಂಡಿ ಗ್ರಾಮದವರು. ನಿಡಗುಂದಿ ಗ್ರಾಮದ ಸುತ್ತಮುತ್ತಲಿನ ಜನರು ರಾಮೇಶ್ವರಕ್ಕೆ ಹೋಗುತ್ತಿದ್ದರು. ಈ ವೇಳೆ ಟ್ರಾಕ್ಸ್​ನ ಆಕ್ಸಲ್​ ಕಟ್​ … Continue reading ಟ್ರಾಕ್ಸ್​ನ ಆಕ್ಸಲ್ ಕಟ್ ಆಗಿ ಭೀಕರ ಅಪಘಾತ: ಸ್ಥಳದಲ್ಲೇ ಐವರು ಸಾವು, ರಾಮೇಶ್ವರಕ್ಕೆ ತೆರಳುವಾಗ ದುರ್ಘಟನೆ