ನಾನು ಯಾರಿಗೂ ರೊಕ್ಕ ಕೊಡುವ ಮಗನೇ ಅಲ್ಲ: ಮತ್ತೊಂದು ಬಾಂಬ್​ ಸಿಡಿಸಿದ ಶಾಸಕ ಯತ್ನಾಳ್​!

ವಿಜಯಪುರ: ಮುಖ್ಯಮಂತ್ರಿ ಮಾಡಲು 2500 ಕೋಟಿ ರೂ. ಹಣ ಕೇಳಿದ್ದರು ಎಂಬ ಹೇಳಿಕೆ ನೀಡಿ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದ್ದಲ್ಲದೆ, ಸ್ವಪಕ್ಷ ಬಿಜೆಪಿಗೆ ಮುಖಭಂಗ ಉಂಟು ಮಾಡಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಇದೀಗ ಮತ್ತೊಂದು ಬಾಂಬ್​ ಸಿಡಿಸಿದ್ದು, ಸಚಿವ ಸ್ಥಾನಕ್ಕಾಗಿ 50 ರಿಂದ 100 ಕೋಟಿ ರೂ. ಕೊಡಲಾಗಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ವಿಜಯಪುರ ತಾಲೂಕಿನ ಹಿಟ್ನಳ್ಳಿಯಲ್ಲಿ ನಡೆದ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹಕ್ಕೊತ್ತಾಯ ಸಮಾವೇಶದಲ್ಲಿ ಯತ್ನಾಳ್ ಮಾತನಾಡಿದರು. ಬಿಜೆಪಿಯಲ್ಲಿ … Continue reading ನಾನು ಯಾರಿಗೂ ರೊಕ್ಕ ಕೊಡುವ ಮಗನೇ ಅಲ್ಲ: ಮತ್ತೊಂದು ಬಾಂಬ್​ ಸಿಡಿಸಿದ ಶಾಸಕ ಯತ್ನಾಳ್​!