More

    ಎನ್‌ಟಿಪಿಸಿಯ ಕಲ್ಲಿದ್ದಲು ಘಟಕದಲ್ಲಿ ಅಗ್ನಿ ಅವಘಡ: ಕಲ್ಲಿದ್ದಲು ಸಾಗಣೆ ಯಂತ್ರದಲ್ಲಿ ಕಾಣಿಸಿಕೊಂಡ ಬೆಂಕಿ

    ವಿಜಯಪುರ: ಕೂಡಗಿ ಎನ್‌ಟಿಪಿಸಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು.

    ಶುಕ್ರವಾರ ಬೆಳಗ್ಗೆ 8.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಸ್ಥಾವರದ ಟಿಪಿ-2 ಕಲ್ಲಿದ್ದಲು ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

    ಕಲ್ಲಿದ್ದಲು ಸಾಗಾಣಿಕೆಯ ಯಂತ್ರ ಚಾಲನೆಯಲ್ಲಿ ಇರುವಾಗ ಬೇರಿಂಗ್ ತಿರುಗುತ್ತ ಶಾಖೋತ್ಪನ್ನಗೊಂಡು ರಬ್ಬರ್ ಬೆಲ್ಟ್ ಗೆ ಬೆಂಕಿ ತಾಕಿದ್ದರಿಂದ ಬೆಂಕಿ ಜ್ವಾಲೆ ಹರಡಿತು. ಕೂಡಲೇ ಸ್ಥಾವರ ವ್ಯಾಪ್ತಿಯ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರಿಂದ ಸಂಭವನೀಯ ದೊಡ್ಡ ಪ್ರಮಾಣದ ಅನಾಹುತ ತಪ್ಪಿದಂತಾಗಿದೆ.

    ವಿದ್ಯಾರ್ಥಿನಿಯರ ಬಟ್ಟೆಯೊಳಗೆ ಬೇಕಂತಲೇ ಸೀಮೆಸುಣ್ಣ ಬೀಳಿಸ್ತಿದ್ದ: ನಿವೃತ್ತ ಶಿಕ್ಷಕನ ವಿಕೃತಿ ಬಯಲು, ಜಾಮೀನಿಗೆ ಆಕ್ರೋಶ

    ಇನ್ನೆರಡು ದಿನದಲ್ಲಿ ಈ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಮತ್ತೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ

    ಪತ್ನಿಗೆ ಟಾರ್ಚರ್​ ಕೊಡ್ತಿದ್ದ- ಯುವತಿಯನ್ನು ಮಂಚಕ್ಕೆ ಕರೀತಿದ್ದ: ಅಸಲಿಯತ್ತು ಗೊತ್ತಾಗಿ ತಲೆತಿರುಗಿ ಬಿದ್ದ ಪೊಲೀಸಪ್ಪ​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts