ಒಂದು ವಾರದ ಹಿಂದಷ್ಟೇ ಮದುವೆ ಆಗಿದ್ದ ಸಬ್ ಇನ್ಸ್ಪೆಕ್ಟರ್ ಹೊಸ ವರ್ಷದಂದೇ ದುರಂತ ಸಾವು!
ಹೈದರಾಬಾದ್: ಹೊಸ ವರ್ಷದಂದೇ ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ದುರಂತ ಘಟನೆಯೊಂದು ನಡೆದಿದೆ. ರಸ್ತೆ ಅಪಘಾತದಲ್ಲಿ ಸಬ್ ಇನ್ಸ್ಪೆಕ್ಟರ್ ಮತ್ತು ಅವರ ತಂದೆ ದಾರುಣವಾಗಿ ಮೃತಪಟ್ಟಿದ್ದಾರೆ. ಮೃತ ಎಸ್ಐಗೆ ಒಂದು ವಾರದ ಹಿಂದಷ್ಟೇ ಮದುವೆ ಆಗಿತ್ತು. ತೆಲಂಗಾಣದ ಚಿಂತಪಲ್ಲಿ ಮಂಡಲದಲ್ಲಿ ಆರ್ಟಿಸಿ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ. ಮೃತ ಎಸ್ಐ ಅನ್ನು ನೆನವತ್ ಶ್ರೀನು ನಾಯಕ್ ಎಂದು ಗುರುತಿಸಲಾಗಿದೆ. ವಿಕರಾಬಾದ್ನಲ್ಲಿ ಎಸ್ಐ ಆಗಿದ್ದರು. ಅವರ ತಂದೆಯೂ ಕೂಡ ದುರ್ಮರಣಕ್ಕೀಡಾಗಿದ್ದಾರೆ. ಎಸ್ಐ … Continue reading ಒಂದು ವಾರದ ಹಿಂದಷ್ಟೇ ಮದುವೆ ಆಗಿದ್ದ ಸಬ್ ಇನ್ಸ್ಪೆಕ್ಟರ್ ಹೊಸ ವರ್ಷದಂದೇ ದುರಂತ ಸಾವು!
Copy and paste this URL into your WordPress site to embed
Copy and paste this code into your site to embed