ಒಂದು ವಾರದ ಹಿಂದಷ್ಟೇ ಮದುವೆ ಆಗಿದ್ದ ಸಬ್​ ಇನ್ಸ್​​ಪೆಕ್ಟರ್​ ಹೊಸ ವರ್ಷದಂದೇ ದುರಂತ ಸಾವು!

ಹೈದರಾಬಾದ್​: ಹೊಸ ವರ್ಷದಂದೇ ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ದುರಂತ ಘಟನೆಯೊಂದು ನಡೆದಿದೆ. ರಸ್ತೆ ಅಪಘಾತದಲ್ಲಿ ಸಬ್​ ಇನ್ಸ್​ಪೆಕ್ಟರ್​ ಮತ್ತು ಅವರ ತಂದೆ ದಾರುಣವಾಗಿ ಮೃತಪಟ್ಟಿದ್ದಾರೆ. ಮೃತ ಎಸ್​ಐಗೆ ಒಂದು ವಾರದ ಹಿಂದಷ್ಟೇ ಮದುವೆ ಆಗಿತ್ತು. ತೆಲಂಗಾಣದ ಚಿಂತಪಲ್ಲಿ ಮಂಡಲದಲ್ಲಿ ಆರ್​ಟಿಸಿ ಬಸ್​ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ. ಮೃತ ಎಸ್​ಐ ಅನ್ನು ನೆನವತ್​ ಶ್ರೀನು ನಾಯಕ್​ ಎಂದು ಗುರುತಿಸಲಾಗಿದೆ. ವಿಕರಾಬಾದ್​ನಲ್ಲಿ ಎಸ್​ಐ ಆಗಿದ್ದರು. ಅವರ ತಂದೆಯೂ ಕೂಡ ದುರ್ಮರಣಕ್ಕೀಡಾಗಿದ್ದಾರೆ. ಎಸ್​ಐ … Continue reading ಒಂದು ವಾರದ ಹಿಂದಷ್ಟೇ ಮದುವೆ ಆಗಿದ್ದ ಸಬ್​ ಇನ್ಸ್​​ಪೆಕ್ಟರ್​ ಹೊಸ ವರ್ಷದಂದೇ ದುರಂತ ಸಾವು!