3 ವರ್ಷದ ಹೆಣ್ಣು ಮಗುವಿನ ಕೊಲೆ ಪ್ರಕರಣ ಬೆನ್ನತ್ತಿ ಹೋದ ಪೊಲೀಸರಿಂದ ಸ್ಫೋಟಕ ರಹಸ್ಯ ಬಯಲು!
ವಿಶಾಖಪಟ್ಟಣಂ: ವೈಜಾಗ್ ನಗರದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿರುವ ಮೂರು ವರ್ಷದ ಮಗುವಿನ ಬರ್ಬರ ಹತ್ಯೆ ಪ್ರಕರಣವನ್ನು ವಿಶಾಖಪಟ್ಟಣಂ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು ಮಗುವಿನ ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಜಗದೀಶ್ ಎಂಬಾತನೇ ಮಗುವನ್ನು ಕೊಲೆ ಮಾಡಿದ್ದಾನೆಂದು ತಿಳಿಸಿದ್ದಾರೆ. ವಿವರಣೆಗೆ ಬರುವುದಾದರೆ, ಐದು ವರ್ಷಗಳ ಹಿಂದೆ ಮದುವೆಯಾದ ರಮೇಶ್ ಮತ್ತು ವರಲಕ್ಷ್ಮಿಗೆ ವೈವಾಹಿಕ ಜೀವನಕ್ಕೆ ಸಾಕ್ಷಿಯಾಗಿ ಸಿಂಧು ಹೆಸರಿನ 3 ವರ್ಷದ ಹೆಣ್ಣು ಮಗುವಿತ್ತು. ರಮೇಶ್ ಮೇಸನ್ ಆಗಿ ಕೆಲಸ ಮಾಡುತ್ತಿದ್ದ. … Continue reading 3 ವರ್ಷದ ಹೆಣ್ಣು ಮಗುವಿನ ಕೊಲೆ ಪ್ರಕರಣ ಬೆನ್ನತ್ತಿ ಹೋದ ಪೊಲೀಸರಿಂದ ಸ್ಫೋಟಕ ರಹಸ್ಯ ಬಯಲು!
Copy and paste this URL into your WordPress site to embed
Copy and paste this code into your site to embed