3 ವರ್ಷದ ಹೆಣ್ಣು ಮಗುವಿನ ಕೊಲೆ ಪ್ರಕರಣ ಬೆನ್ನತ್ತಿ ಹೋದ ಪೊಲೀಸರಿಂದ ಸ್ಫೋಟಕ ರಹಸ್ಯ ಬಯಲು!

ವಿಶಾಖಪಟ್ಟಣಂ: ವೈಜಾಗ್​ ನಗರದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿರುವ ಮೂರು ವರ್ಷದ ಮಗುವಿನ ಬರ್ಬರ ಹತ್ಯೆ ಪ್ರಕರಣವನ್ನು ವಿಶಾಖಪಟ್ಟಣಂ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು ಮಗುವಿನ ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಜಗದೀಶ್​​ ಎಂಬಾತನೇ ಮಗುವನ್ನು ಕೊಲೆ ಮಾಡಿದ್ದಾನೆಂದು ತಿಳಿಸಿದ್ದಾರೆ. ವಿವರಣೆಗೆ ಬರುವುದಾದರೆ, ಐದು ವರ್ಷಗಳ ಹಿಂದೆ ಮದುವೆಯಾದ ರಮೇಶ್​ ಮತ್ತು ವರಲಕ್ಷ್ಮಿಗೆ ವೈವಾಹಿಕ ಜೀವನಕ್ಕೆ ಸಾಕ್ಷಿಯಾಗಿ ಸಿಂಧು ಹೆಸರಿನ 3 ವರ್ಷದ ಹೆಣ್ಣು ಮಗುವಿತ್ತು. ರಮೇಶ್​ ಮೇಸನ್​ ಆಗಿ ಕೆಲಸ ಮಾಡುತ್ತಿದ್ದ. … Continue reading 3 ವರ್ಷದ ಹೆಣ್ಣು ಮಗುವಿನ ಕೊಲೆ ಪ್ರಕರಣ ಬೆನ್ನತ್ತಿ ಹೋದ ಪೊಲೀಸರಿಂದ ಸ್ಫೋಟಕ ರಹಸ್ಯ ಬಯಲು!