ಯುವಕನ ಮೊಬೈಲ್​ ಒಡೆದು ಕಪಾಳಕ್ಕೆ ಬಾರಿಸಿದ ಜಿಲ್ಲಾಧಿಕಾರಿ: ಜನರ ಆಕ್ರೋಶಕ್ಕೆ ಡಿಸಿ ಉತ್ತರ ಹೀಗಿದೆ…

ರಾಯ್ಪುರ್​: ಲಾಕ್​ಡೌನ್​ ನಡುವೆ ಕೆಲ ಔಷಧಿಗಳನ್ನು ತರಲು ಮನೆಯಿಂದ ಹೊರಬಂದಿದ್ದ ಯುವಕನ ಮೊಬೈಲ್​ ಒಡೆದು ಹಾಕಿದಲ್ಲದೆ, ಕಪಾಳಕ್ಕೂ ಬಾರಿಸಿ, ಜಿಲ್ಲಾಧಿಕಾರಿ ಅಮಾನವೀಯ ವರ್ತಿಸಿದ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. ಇಷ್ಟೇ ಅಲ್ಲದೆ, ಸ್ಥಳದಲ್ಲಿದ್ದ ಪೊಲೀಸ್​ ಸಿಬ್ಬಂದಿಯನ್ನು ಕರೆದು ಥಳಿಸುವಂತೆ ಹೇಳಿ ಎಫ್​ಐಆರ್​ ದಾಖಲಿಸಲು ಆದೇಶಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಜಿಲ್ಲಾಧಿಕಾರಿಗಳ ನಡೆಗೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಈ ಘಟನೆ ಛತ್ತೀಸ್​ಗಢದ ಸುರಾಜ್​ಪುರ್​ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲಾಧಿಕಾರಿ ರಣ್ಬೀರ್​ ಶರ್ಮಾ ಯುವಕನ ಮೊಬೈಲ್​ ಪಡೆದು … Continue reading ಯುವಕನ ಮೊಬೈಲ್​ ಒಡೆದು ಕಪಾಳಕ್ಕೆ ಬಾರಿಸಿದ ಜಿಲ್ಲಾಧಿಕಾರಿ: ಜನರ ಆಕ್ರೋಶಕ್ಕೆ ಡಿಸಿ ಉತ್ತರ ಹೀಗಿದೆ…