ರೈಲು ನಿಲ್ದಾಣದಲ್ಲಿ ನೀರು ತರಲು ಹೋದ ಪತ್ನಿ ಮರಳಲೇ ಇಲ್ಲ: ಸಿಸಿಟಿವಿ ನೋಡಿದ ಪತಿಗೆ ಶಾಕ್!
ಹೈದರಾಬಾದ್: ರಾಜಸ್ಥಾನಕ್ಕೆ ತೆರಳಲೆಂದು ಪತ್ನಿ ಮತ್ತು ಮಗನೊಂದಿಗೆ ರೈಲು ನಿಲ್ದಾಣಕ್ಕೆ ಹೋದಕ್ಕೆ ವ್ಯಕ್ತಿಗೆ ಕೆಲವೇ ಹೊತ್ತಿನಲ್ಲಿ ಊಹಿಸದ ಆಘಾತವೊಂದು ಕಾದಿತ್ತು. ಖುಷಿಯಾಗಿಯೇ ಪತಿಯ ಜತೆ ರೈಲು ನಿಲ್ದಾಣಕ್ಕೆ ಬಂದ ಪತ್ನಿ ನೀರು ತರುವುದಾಗಿ ಹೇಳಿ ಹೋದವಳು ಮತ್ತೆ ಹಿಂದಿರುಗಲೇ ಇಲ್ಲ. ಅಷ್ಟಕ್ಕೂ ಅಲ್ಲಿ ನಡೆದಿದ್ದು ಪತಿಯ ಹೃದಯ ಬಿರಿಯುವಂಥದ್ದು. ವಿವರಣೆಗೆ ಬರುವುದಾದರೆ, ರಾಜಸ್ಥಾನದ ಜೋಧ್ಪುರ ಜಿಲ್ಲೆಯ ಬಾರಿ ಖಾಕೊಂಡ ಗ್ರಾಮದ ನಿವಾಸಿ ಪ್ರಭುದಾಸ್ ಎಲ್ ಆ್ಯಂಡ್ ಟಿ ಹೆಸರಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರು ರಮ್ಯಾ … Continue reading ರೈಲು ನಿಲ್ದಾಣದಲ್ಲಿ ನೀರು ತರಲು ಹೋದ ಪತ್ನಿ ಮರಳಲೇ ಇಲ್ಲ: ಸಿಸಿಟಿವಿ ನೋಡಿದ ಪತಿಗೆ ಶಾಕ್!
Copy and paste this URL into your WordPress site to embed
Copy and paste this code into your site to embed