ಉತ್ತರ ಪ್ರದೇಶ ಚುನಾವಣೆ ಮೇಲೆ ಲಖಿಂಪುರ್​ ಖೇರಿ ಹಿಂಸಾಚಾರ ಪ್ರಕರಣ ಪ್ರಭಾವ ಹೇಗಿರಲಿದೆ? ಬಿಜೆಪಿ ಮಹತ್ವದ ಸಭೆ

ನವದೆಹಲಿ: ಕಳೆದ ವಾರ ನಡೆದ ಲಖಿಂಪುರ್​ ಖೇರಿ ಹಿಂಸಾಚಾರ ಘಟನೆಯು ಇಡೀ ದೇಶಾದ್ಯಂತ ಬಹಳ ಚರ್ಚೆಯನ್ನು ಹುಟ್ಟುಹಾಕಿದ್ದು, ಉತ್ತರ ಪ್ರದೇಶದ ಮುಂಬರುವ ವಿಧಾನಸಭಾ ಚುನಾವಣೆ ಮೇಲೆ ಪ್ರಭಾವ ಬೀರುತ್ತದೆ ಎಂಬ ಮಾತುಗಳು ಕೇಳಿಬರುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುದೀರ್ಘ ನಾಲ್ಕು ಗಂಟೆಗಳ ಕಾಲ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ. ಕಳೆದ ಭಾನುವಾರ (ಅ.3) ಲಖಿಂಪುರ್​ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶಿಶ್​ … Continue reading ಉತ್ತರ ಪ್ರದೇಶ ಚುನಾವಣೆ ಮೇಲೆ ಲಖಿಂಪುರ್​ ಖೇರಿ ಹಿಂಸಾಚಾರ ಪ್ರಕರಣ ಪ್ರಭಾವ ಹೇಗಿರಲಿದೆ? ಬಿಜೆಪಿ ಮಹತ್ವದ ಸಭೆ